![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 15, 2021, 11:24 AM IST
ಮಂಗಳೂರು : ಎಂಜಿನ್ ಸಮಸ್ಯೆಯಿಂದ ಸಮುದ್ರದಲ್ಲಿ ಬೋಟ್ ವೊಂದು ಸಿಲುಕಿದ ಪರಿಣಾಮ ಅದರಲ್ಲಿದ್ದ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ.
ಕಣ್ಣೂರಿನಿಂದ 10 ನಾಟಿಕಲ್ ಮೈಲಿ ದೂರದಲ್ಲಿ ದೋಣಿ ಕೆಟ್ಟು ನಿಂತಿತ್ತು. ಈ ಕುರಿತು ಕರಾವಳಿ ಕಾವಲು ಪಡೆ ಸಿಬ್ಬಂದಿ ಮಾಹಿತಿ ಪಡೆದು, ವಿಕ್ರಮ್ ಹಡಗಿನೊಂದಿಗೆ ಕಾರ್ಯಾಚರಣೆ ನಡೆಸಿ, ಮೂವರನ್ನು ರಕ್ಷಿಸಲಾಗಿದೆ, ರಕ್ಷಿಸಿದ ಮೀನುಗಾರರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆ.
‘ತೌಕ್ತೆ ಚಂಡಮಾರುತದಿಂದ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಮಳೆ ಸುರಿಯುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನ ತೊಂದರೆ ಅನುಭವಿಸುವಂತಾಯಿತಾಗಿದೆ.
ವೀಕೆಂಡ್ ಕರ್ಪ್ಯೂ ತೆರವುಗೊಳಿಸಿದ್ದರಿಂದ ಕಾರ್ಮಿಕರು ನಿರ್ಮಾಣ ಕಾಮಗಾರಿ ಸೇರಿದಂತೆ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಸಿದ್ಧರಾಗಿದ್ದರೂ ಮಳೆಯಿಂದಾಗಿ ಹೊರಗೆ ಹೋಗದಂತಾಗಿದೆ. ಮಾರುಕಟ್ಟೆಯಲ್ಲಿ ಅಗತ್ಯ ವಸ್ತಗಳನ್ನು ಕೊಂಡುಕೊಳ್ಳಲು ಬಂದ ಜನರಿಗೆ ಮಳೆ ಅಡ್ಡಿಯನ್ನುಂಟು ಮಾಡಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.