ಬೀಡಿ ಕನಿಷ್ಠ ಕೂಲಿಗೆ ಒತ್ತಾಯ: ಪ್ರಚಾರ ಜಾಥಾ


Team Udayavani, Oct 14, 2018, 11:28 AM IST

14-october-5.gif

ಮೂಡಬಿದಿರೆ: ಕರ್ನಾಟಕ ರಾಜ್ಯ ಸರಕಾರ ಕನಿಷ್ಠ ಕೂಲಿ ಕಾಯ್ದೆಯಡಿ ಸರ್ವಾನುಮತದಿಂದ ಘೋಷಿಸಿದಂತೆ, ಬೀಡಿ ಕಾರ್ಮಿಕರಿಗೆ ಕಳೆದ ಎ. 1ರಿಂದ ಸಾವಿರ ಬೀಡಿಗೆ 210 ರೂ. ಅನ್ನು ನೀಡಬೇಕಾಗಿರುವುದನ್ನು ಬೀಡಿ ಕಂಪೆನಿ ಮಾಲಕರು ಕೊಡದೆ ಸತಾಯಿಸುತ್ತಿರುವುದು ಸರಿಯಲ್ಲ. ಇದಕ್ಕಾಗಿ ಸಿಐಟಿಯು, ಎಐಟಿಯುಸಿ, ಬಿಎಂಎಸ್‌ ಮತ್ತು ಎಚ್‌ ಎಂಎಸ್‌ನೊಂದಿಗೆ ಸಂಯೋಜಿತವಾಗಿರುವ ಬೀಡಿ ಕಾರ್ಮಿಕರ ಸಂಘಟನೆಗಳು ಜಂಟಿಯಾಗಿ ಅ. 11ರಿಂದ 13ರ ವರೆಗೆ ಪ್ರಚಾರ ಜಾಥಾ ಹಮ್ಮಿಕೊಂಡಿದ್ದು, ಇದೇ ಅ. 23ರಂದು ಮಂಗಳೂರಿನಲ್ಲಿ ಅನಿರ್ದಿಷ್ಠಾವಧಿ ಮುಷ್ಕರ ಮತ್ತು ಧರಣಿ ಸತ್ಯಾಗ್ರಹ ಏರ್ಪಡಿಸಲಾಗುವುದು ಎಂದು ಸಿಐಟಿಯು ಪ್ರಧಾನ ಕಾರ್ಯದರ್ಶಿ ಜೆ. ಬಾಲಕೃಷ್ಣ ಶೆಟ್ಟಿ ತಿಳಿಸಿದರು.

ಮೂಡಬಿದಿರೆ ಬಸ್‌ನಿಲ್ದಾಣದಲ್ಲಿ ಶನಿವಾರ ಮಧ್ಯಾಹ್ನ ಬೀಡಿಗೆ ಕನಿಷ್ಠ ಕೂಲಿ ಜಾರಿಗೊಳಿಸಲು ಒತ್ತಾಯಿಸಿ ನಡೆದ ಪ್ರಚಾರ ಜಾಥಾವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸೌತ್‌ ಕೆನರಾ ಬೀಡಿ ವರ್ಕರ್ ಫೆಡರೇಶನ್‌ (ಸಿಐಟಿಯು) ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ, ಸಿಪಿಎಂ ಜಿಲ್ಲಾ ಉಪಾಧ್ಯಕ್ಷೆ ರಮಣಿ, ಯಾದವ ಶೆಟ್ಟಿ ಸಿಐಟಿಯು ಪ್ರಮುಖರಾದ ಪದ್ಮಾವತಿ ಶೆಟ್ಟಿ, ಜಯಂತಿ ಶೆಟ್ಟಿ, ಎಸ್‌.ಕೆ. ಬೀಡಿ ವರ್ಕರ್ ಫೆಡರೇಶನ್‌ (ಎಐಟಿಯುಸಿ)ನ ಜಿಲ್ಲಾ ಮುಖಂಡರಾದ ಕರುಣಾಕರ, ಶೇಖರ್‌, ಸ್ಥಳೀಯರಾದ ರಾಧಾ, ಲಕ್ಷ್ಮೀ, ಬೇಬಿ ಮೊದಲಾದವರಿದ್ದರು.

ವೇಣೂರಿನಿಂದ ಆಗಮಿಸಿದ್ದ ಜಿಲ್ಲಾ ಮಟ್ಟದ ವಾಹನ ಪ್ರಚಾರ ಜಾಥಾವನ್ನು ಸ್ಥಳೀಯ ಮುಖಂಡರು ಎದುರುಗೊಂಡರು. ಕಾರ್ಯಕರ್ತರು ಆಶಯಗೀತೆ ಹಾಡಿದರು. ಸಭೆಯ ಬಳಿಕ ವಾಹನ ಜಾಥಾ ಮೂಡಬಿದಿರೆಯಿಂದ ಕೈಕಂಬದತ್ತ ಸಾಗಿತು.

ತುಟ್ಟಿಭತ್ತೆ ನೀಡಿಲ್ಲ
ಬೆಲೆ ಏರಿಕೆಯ ಈ ದಿನಗಳಲ್ಲಿ ಬೀಡಿಗೆ ಕನಿಷ್ಠ 300 ರೂ. ಸಿಕ್ಕಿದರೂ ಸಾಲದು ಎಂಬ ಸ್ಥಿತಿ ಇದೆ. ಸರಕಾರ ಕನಿಷ್ಠ ಕೂಲಿ ಒದಗಿಸಿಕೊಡಲೊಪ್ಪಿ 6 ತಿಂಗಳೇ ಸಂದಿವೆ. ಈ ಅವಧಿಯ ಮೊತ್ತವನ್ನು ತಮ್ಮಲ್ಲೇ ಇರಿಸಿಕೊಂಡಿರುವ ಬೀಡಿ ಕಂಪೆನಿಗಳ ಮಾಲಕರು 2015ರ ಎಪ್ರಿಲ್‌ನಿಂದ ನೀಡಬೇಕಾಗಿದ್ದ ತುಟ್ಟಿಭತ್ತೆ 12.75 ರೂ. ಅನ್ನೂ ನೀಡದೆ ಸತಾಯಿಸುತ್ತಿದ್ದಾರೆ. ಬೆಲೆ ಏರಿಕೆಯ ಈ ದಿನಗಳಲ್ಲಿ ಬೀಡಿಗೆ ಸಾವಿರಕ್ಕೆ 300 ರೂ. ಕೊಟ್ಟರೂ ಸಾಲದು ಎಂದು ಬಾಲಕೃಷ್ಣ ಶೆಟ್ಟಿ ಅವರು ಆರೋಪಿಸಿದರು.

ಟಾಪ್ ನ್ಯೂಸ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.