ಕೊರಗಜ್ಜ ದೈವಕ್ಕೆ ಅವಮಾನ ಪ್ರಕರಣ: ಪ್ರಮುಖ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು


Team Udayavani, Feb 4, 2022, 3:35 PM IST

ಕೊರಗಜ್ಜ ದೈವಕ್ಕೆ ಅವಮಾನ ಪ್ರಕರಣ: ಪ್ರಮುಖ ಆರೋಪಿಯನ್ನು ಕೇರಳದಲ್ಲಿ ಬಂಧಿಸಿದ ಪೊಲೀಸರು

ವಿಟ್ಲ: ಸಾಲೆತ್ತೂರು ಅಗರಿಯಲ್ಲಿನ ವಧುವಿನ ಮನೆಗೆ ಬರುವ ಸಂದರ್ಭ ವರನು ಕೊರಗಜ್ಜ ದೈವವನ್ನು ಹೋಲುವ ರೀತಿಯ ವೇಷ ಭೂಷಣದ ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ.

ಕೇರಳ ಉಪ್ಪಳ ಅಗರ್ತಿಮೂಲ ಉಮರುಲ್ ಭಾಷಿತ್ (28) ಬಂಧಿತ. ಹಿಂದೂ ಸಂಘಟನೆಗಳಿಂದ ಪ್ರತಿಭಟನೆಗಳು ನಡೆದ ಸಂದರ್ಭ ಪುತ್ತೂರಿನಲ್ಲಿ ಬಟ್ಟೆ ಅಂಗಡಿ ನಡೆಸುತ್ತಿರುವ ಕುಂಬಳೆ ಮಂಗಳಪಾಡಿ ನಿವಾಸಿ ಅಹ್ಮದ್ ಮುಜಿತಾಬು (28), ಗಾಳಿಯಡ್ಕ ಬಾಯಾರುಪದವು ನಿವಾಸಿ ಮೊಯ್ದೀನ್ ಮುನಿಶ್ (19) ಬಂಧಿಸಲಾಗಿತ್ತು. ಪ್ರಮುಖ ಆರೋಪಿಯ ಜಾಮೀನು ಅರ್ಜಿಯನ್ನು ಇತ್ತೀಚಿಗೆ ನ್ಯಾಯಾಲಯ ವಜಾ ಮಾಡಿದ ಹಿನ್ನಲೆಯಲ್ಲಿ ಪೊಲೀಸರಿಗೆ ಬಂಧನ ಮಾಡುವ ಅನಿವಾರ್ಯತೆ ಎದುರಾಗಿತ್ತು.

ಇದನ್ನೂ ಓದಿ:ಹಿಜಾಬ್ ವಿವಾದ: ತಾಲಿಬಾನ್ ಮಾಡುವುದಕ್ಕೆ ಬಿಡುವುದಿಲ್ಲ; ಸಚಿವ ಸುನೀಲ್ ಕಿಡಿ

ಕೊಳ್ನಾಡು ಗ್ರಾಮದ ಅಬ್ದುಲ್ ಅಝೀಝ್ ಅವರ ಪುತ್ರಿ ಮದುವೆ ದಿನ ಮುಸ್ಲಿಂ ಸಂಪ್ರದಾಯದಂತೆ ವರ ಸ್ನೇಹಿತರ ಜತೆಗೆ ವಧುವಿನ ಮನೆಗೆ ಆಗಮಿಸಿದ್ದಾನೆ. ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ ಮನೆ ಮುಂದಿನ ರಸ್ತೆಯಲ್ಲಿ ಹಾಡು ಹೇಳಿ ಕುಣಿಯುತ್ತಾ ಬಂದಿದ್ದು, ತುಳುನಾಡಿನ ಆರಾಧ್ಯ ದೈವವಾದ ಕೊರಗಜ್ಜ ದೈವವನ್ನು ಹೋಲುವ ವೇಷ ಭೂಷಣ ಧರಿಸಿದ ದೃಶ್ಯವನ್ನು ವರನ ಕಡೆಯವರೇ ಸೆರೆ ಹಿಡಿದಿದ್ದು, ವೈರಲ್ ಆಗಿತ್ತು.

ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿತ್ತು. ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಚೇತನ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ ಪ್ರಕಾರ ಪ್ರಕರಣ ದಾಖಲಾಗಿತ್ತು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.