ಮಾತಿನ ಮತ, ಸಂದರ್ಶನ


Team Udayavani, Apr 11, 2018, 12:02 PM IST

11-April-9.jpg

ಜನಪ್ರೀತಿ ನಿರಂತರ

ನೀವು ಈ ಬಾರಿಯೂ ಸ್ಪರ್ಧಾಕಾಂಕ್ಷಿಯೇ ?
ಹೌದು. ಟಿಕೆಟ್‌ ನೀಡಿದರೆ ಖಂಡಿತಾ ಸ್ಪರ್ಧಿಸುವೆ. ಶಾಸಕನಾಗಿ ಉತ್ತಮ ಆಡಳಿತ ನೀಡುವ ಆಶಯ ಹೊಂದಿದ್ದೇನೆ.

ಕಳೆದ ಸಲ ನೀವು 4,560 ಮತಗಳ ಅಂತರದಿಂದ ಪರಾಜಿತರಾಗಿದ್ದೀರಿ; ಈ ಬಾರಿ …?
ಎಷ್ಟು ಮತಗಳ ಅಂತರ ಎಂದು ಹೇಳಲಾರೆ; ಆದರೆ ಖಂಡಿತಾ ಗೆಲ್ಲುವೆ ಎನ್ನುವ ವಿಶ್ವಾಸ ಇದೆ.

ಗೆಲುವಿನ ನಿರೀಕ್ಷೆ ಯಾವ ಆಧಾರದಲ್ಲಿ ?
ಕಳೆದ ಸಲ ಸೋತಾಗ ನನ್ನ ಬಗ್ಗೆ ಬಹಳಷ್ಟು ಸಹಾನುಭೂತಿ ವ್ಯಕ್ತವಾಗಿತ್ತು. ಈಗಲೂ ಇದೆ. ಕ್ಷೇತ್ರದಲ್ಲೇ ಮನೆ ಮಾಡಿದ್ದೇನೆ. ಸೋತರೂ ನಿರಂತರವಾಗಿ ಪಕ್ಷದ ಕಾರ್ಯಕರ್ತರೊಂದಿಗೆ, ಜನರ ಕಷ್ಟ ಸುಖ ಅರಿತು, ಜಾತಿಮತ ಪಕ್ಷ ಭೇದವಿಲ್ಲದೆ ಜನರೊಂದಿಗೆ ಬೆರೆತು ಕೊಂಡು ಓಡಾಡುತ್ತಲೇ ಇದ್ದೇನೆ. ನೀವೇ ಸ್ಪರ್ಧಿಸಿದರೆ ಆದೀತು ಎನ್ನುವುದನ್ನು ಗಮನಿಸಿದ್ದೇನೆ. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷನಾಗಿ ಅತ್ಯಲ್ಪ ಅವಧಿಯಲ್ಲಿ ಜನರು ಗಮನಿಸುವಂಥ ಕೆಲಸಗಳನ್ನು ಮಾಡಿದ್ದೇನೆ. ಇದೇ ರೀತಿ ರಾಜಕೀಯರಂಗದಲ್ಲೂ ಕೆಲಸ ಮಾಡುವ ಹುಮ್ಮಸ್ಸಿನಲ್ಲಿದ್ದೇನೆ. ಪಕ್ಷವೂ ಸಾಕಷ್ಟು ಬೆಳೆದಿದೆ. ಗೆಲುವಿನ ಪಥದಲ್ಲಿದೆ.

‘ಹಿಂದುತ್ವ’ ಅಜೆಂಡಾದಿಂದ ಹಿಂದೂಯೇತರರ ಮತಗಳನ್ನು ಹೇಗೆ ಸೆಳೆಯಬಲ್ಲಿರಿ?
ನೋಡಿ, ಹಿಂದುತ್ವ ಎಂದರೆ ಈ ದೇಶದ ಸಂಸ್ಕೃತಿಯನ್ನು ಗೌರವಿಸಿ, ಅದರೊಂದಿಗೆ ಬದುಕುವುದೇ ಆಗಿದೆ. ಈ ದೇಶವನ್ನು ಪ್ರೀತಿಸುವವರೆಲ್ಲ ಹಿಂದೂಗಳೇ. ಇದನ್ನು ಯಾರು ಅರ್ಥ ಮಾಡಿಕೊಳ್ಳುತ್ತಾರೋ ಅವರೆಲ್ಲರ ಮತ ನಮಗೆ ಬಿದ್ದೇ ಬೀಳುತ್ತದೆ.

ನೀವು ಗೆದ್ದರೆ ನಿಮ್ಮ ಆದ್ಯತೆಗಳೇನು?
ನನೆಗುದಿಗೆ ಬಿದ್ದಿರುವ ಮೂಡಬಿದಿರೆಯ ಒಳಚರಂಡಿ, ಬೈಪಾಸ್‌ ಯೋಜನೆಗಳಿಗೆ ಚುರುಕು ಮುಟ್ಟಿಸುವುದು, ಕ್ಷೇತ್ರಾದ್ಯಂತ ಕುಡಿಯುವ ನೀರಿಗೆ ಕೊರತೆಯಾಗದಂತೆ ನೋಡಿಕೊಳ್ಳುವುದು, ಆಸ್ಪತ್ರೆಗಳನ್ನು ಇನ್ನಷ್ಟು ಸುಧಾರಿಸಲು ಪ್ರಯತ್ನಿಸುವುದು ಪ್ರಮುಖ ಆದ್ಯತೆಗಳು.

ನಿಮ್ಮ ರಾಜಕೀಯ ಚಟುವಟಿಕೆಗಳಲ್ಲಿ ಮನೆಯವರ ಸಹಕಾರ?
ಮನೆಯವರ ಸಹಕಾರ, ಸ್ಪಂದನದಿಂದಾ ಗಿಯೇ ನಾನು ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ರಂಗಗಳಲ್ಲಿ ಸಕ್ರಿಯನಾಗಿರಲು ಸಾಧ್ಯವಾಗಿದೆ.

„ಧನಂಜಯ ಮೂಡಬಿದಿರೆ

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.