ಜೋಡಿಹಕ್ಕಿ: ಲವ್‌ ಜೆಹಾದ್‌ ಶಂಕೆ?


Team Udayavani, Dec 22, 2017, 11:25 AM IST

22-25.jpg

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನಗರದಲ್ಲಿ ಕಳೆದೆರಡು ದಿನಗಳಿಂದ ಅನುನಾಸ್ಪದವಾಗಿ ಕಂಡು ಬಂದ ಜೋಡಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಗುರುವಾರ ಸಂಭವಿಸಿದೆ. ಅವರಿಬ್ಬರು ಭಿನ್ನ ಕೋಮಿನ ಯುವತಿ-ಯುವಕರೆಂದು ತಿಳಿದು ಬಂದಿದೆ. ಇದು ಲವ್‌ ಜೆಹಾದ್‌ನ ಸಂಚು ಎಂಬ ಶಂಕೆ ವ್ಯಕ್ತವಾಗಿದೆ.

ದೇಗುಲದ ಮುಂಭಾಗದ ರಥಬೀದಿಯಲ್ಲಿರುವ ಛತ್ರದ ಹೊರಗೆ ಮಧ್ಯವಯಸ್ಕ ಯುವತಿ ಮಂಗಳವಾರದಿಂದ ಏಕಾಂಗಿಯಾಗಿ ವಾಸ್ತವ್ಯ ಹೊಂದಿದ್ದು ನಿರಂತರ ಮೊಬೈಲ್‌ ಕರೆ ಯಲ್ಲಿ ನಿರತಳಾಗಿದ್ದಳು. ಈಕೆ ಬಳಿ ಯುವಕನೋರ್ವ ಆಗಾಗ್ಗೆ ಬಂದು ಮಾತನಾಡಿ ಹೋಗುತ್ತಿದ್ದುದನ್ನು ಛತ್ರ ದಲ್ಲಿದ್ದ ಕೆಲವರು ಗಮನಿಸಿದ್ದಾರೆ. ಅವರಿಬ್ಬರ ನಡವಳಿಕೆ ಅನುಮಾನಾಸ್ಪದ ರೀತಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ದೇಗುಲದ ಪರಿಸರದಲ್ಲಿ ಕಾರ್ಯ ನಿರತ ಭದ್ರತಾ ಸಿಬಂದಿ ಬುಧವಾರ ವಿಚಾರಿಸಿ ಸುಬ್ರಹ್ಮಣ್ಯ ಠಾಣೆಗೆ ಮಾಹಿತಿ ನೀಡಿದ್ದಾರೆ. ಅದರಂತೆ ಪೊಲೀಸರು ರಾತ್ರಿ ಜೋಡಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರಿಬ್ಬರು ನಾವು  ಸ್ನೇಹಿತರು ಎಂದು ಹೇಳಿಕೊಂಡಿದ್ದರು. ಆದರೆ  ವಿಚಾರಣೆ ವೇಳೆ ಅವರಿಬ್ಬರ ಹೇಳಿಕೆಗಳು ತದ್ವಿರುದ್ಧವಾಗಿ ಕಂಡುಬಂದಿವೆ.  

ಯುವತಿ ಬೆಂಗಳೂರು ಮೂಲದವಳಾಗಿದ್ದು ಪೊಲೀಸರು ಆಕೆಯ ಹೆತ್ತವರ ಸಂಪರ್ಕಿಸಿ ಠಾಣೆಗೆ ಬರುವಂತೆ ತಿಳಿಸಿದ್ದಾರೆ. ಯುವಕ ಸುಳ್ಯ ತಾಲೂಕಿನ ಬೆಳ್ಳಾರೆಯ ಪಝಾನ್‌ ಎಂದು ತಿಳಿದು ಬಂದಿದೆ. ಯುವಕ- ಯವತಿಯರಿಬ್ಬರೂ ಪೊಲೀಸ್‌ ವಶದಲ್ಲಿದ್ದಾರೆ. ಸುಬ್ರಹ್ಮಣ್ಯ ಠಾಣೆಯ ಪೊಲೀಸರು ವಿಚಾರಣೆ ನಡಸುತ್ತಿದ್ದು ಇಲ್ಲಿ ತನಕ ಘಟನೆ ಕುರಿತಂತೆ ಯಾವುದೇ ಪ್ರಕರಣ ದಾಖಲುಗೊಂಡಿಲ್ಲ.

ಲವ್‌ ಜೆಹಾದ್‌ ಜಾಲ ಶಂಕೆ?
ಭಕ್ತರ ಸೋಗಿನಲ್ಲಿ ಭಿನ್ನಮತೀಯ ಜೋಡಿಗಳು ಅಕ್ರಮವಾಗಿ ಇಲ್ಲಿಗೆ ಆಗಮಿಸಿ ಇಂತಹ ಕೃತ್ಯಗಳಲ್ಲಿ ತೊಡಗುತ್ತಿರುವುದು ಕಂಡುಬರುತ್ತಿದ್ದು ಹಿಂದೂ ಹುಡುಗಿಯರನ್ನು ಬಲೆಗೆ ಬೀಳಿಸಿ ಅನ್ಯಕೋಮಿನ ಯುವಕರು ಲವ್‌ಜೆಹಾದ್‌ ನಡೆಸುತ್ತಿದ್ದಾರೆ. ಈ ಪ್ರಕರಣ ಕೂಡ ಲವ್‌ ಜೆಹಾದ್‌ ಸಂಚಿನ ದ್ದಾಗಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪಿಸಿವೆ. ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸುವಂತೆ ಸಂಘಟನೆಗಳು ಒತ್ತಾಯಿಸಿವೆ.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.