ಜೋಡುಪಾಲ ನಿರಾಶ್ರಿತರ ಬಸ್‌ ಪಾಸ್‌ ನವೀಕರಣ


Team Udayavani, Nov 12, 2018, 9:24 AM IST

bus-pass.jpg

ಅರಂತೋಡು: ಜೋಡುಪಾಲ ಪ್ರಕೃತಿ ವಿಕೋಪದಲ್ಲಿ ನಿರಾಶ್ರಿತರಾಗಿ ಸಂಪಾಜೆ ಮತ್ತು ಕಲ್ಲುಗುಂಡಿ  ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ನೀಡಿದ್ದ ಕೆಎಸ್ಸಾರ್ಟಿಸಿ ಬಸ್‌ ಪಾಸನ್ನು 15 ದಿವಸಗಳ ಬಳಿಕ ನವೀಕರಿಸಲಾಗಿದೆ.

ಎರಡು ತಿಂಗಳ ಹಿಂದೆ ಸಚಿವ ಯು.ಟಿ. ಖಾದರ್‌ ನಿರಾಶ್ರಿತರ ಶಿಬಿರಕ್ಕೆ ಆಗಮಿಸಿದ ಸಂದರ್ಭ ನಿರಾಶ್ರಿತರು ತಮಗೆ ಉಚಿತ ಪಾಸ್‌ ನೀಡಬೇಕೆಂದು ಆಗ್ರಹಿಸಿದ ಹಿನ್ನೆಲೆಯಲ್ಲಿ ಸಚಿವರು ಉಚಿತ ಪಾಸ್‌ ವ್ಯವಸ್ಥೆ ಕಲ್ಪಿಸಿದ್ದರು. ಒಂದು ತಿಂಗಳು ನಿರಾಶ್ರಿತರು ಉಚಿತವಾಗಿ ಬಸ್ಸಲ್ಲಿ ಪ್ರಯಾಣ ಮಾಡಿದ್ದರು. ಅವಧಿ ಮುಗಿದ ಬಳಿಕ ಪಾಸನ್ನು ನವೀಕರಿಸಬೇಕಿದ್ದರೂ  ಕೆಎಸ್ಸಾರ್ಟಿಸಿ ಅಧಿಕಾರಿಗಳು ನವೀಕರಿಸದೆ ಸತಾಯಿಸುತ್ತಿದ್ದರು.ವಿದ್ಯಾರ್ಥಿ ಗಳಿಗೆ ನೀಡಿದ್ದ ಬಸ್‌ ಪಾಸನ್ನೂ ನವೀಕರಿಸಿಲ್ಲ ಎಂದು ದೂರಲಾಗಿತ್ತು. ಈ ಕಾರಣದಿಂದ ನಿರಾಶ್ರಿತರ ಕೇಂದ್ರದಲ್ಲಿರುವ ಜನರು ತಮ್ಮ ಭೂಮಿ ಇರುವ ಜಾಗ ಜೋಡುಪಾಲ ಮತ್ತು ಮೊಣ್ಣಂಗೇರಿಗೆ ದಿನನಿತ್ಯ ಹೋಗಿ ಬರಲು ಹಾಗೂ ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ತೆರಳಲು ಹಣ ನೀಡಬೇಕಾಗಿತ್ತು. ಈ ಬಗ್ಗೆ “ಉದಯವಾಣಿ‘ ವರದಿ ಪ್ರಕಟಿಸಿತ್ತು.

ಪಾಸ್‌ನ ಅವಧಿ ಒಂದು ತಿಂಗಳಿನದಾಗಿದ್ದು, ಅಗತ್ಯವಿದ್ದಲ್ಲಿ ಒಂದು ವರ್ಷ ಕಾಲ ಪ್ರತೀ ತಿಂಗಳು ನವೀಕರಿಸುತ್ತಿರಬಹುದಾಗಿದೆ. ಕೊಡಗು ಸಂಪಾಜೆ ಪರಿಹಾರ ಕೇಂದ್ರ ದಲ್ಲಿ ಈಗ 24 ಕುಟುಂಬಗಳ 73 ಜನರಿದ್ದಾರೆ. ಈ ಪೈಕಿ 13 ಮಂದಿ ವಿದ್ಯಾರ್ಥಿಗಳು. ದ.ಕ. ಸಂಪಾಜೆ ಕಲ್ಲುಗುಂಡಿ ಪರಿಹಾರ ಕೇಂದ್ರದಲ್ಲಿ 11 ಕುಟುಂಬಗಳಿದ್ದು, 9 ವಿದ್ಯಾರ್ಥಿಗಳ ಸಹಿತ 42 ಜನರಿದ್ದಾರೆ. ಒಬ್ಬರು ವೃದ್ಧೆಯೂ ಇದ್ದು, ಅನಾರೋಗ್ಯ ಪೀಡಿತರಾಗಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.