July 22ರಿಂದ ಎಐ ಎಕ್ಸ್ಪ್ರೆಸ್ ಅಬುಧಾಬಿಗೆ ದಿನಂಪ್ರತಿ ಸಂಚಾರ
Team Udayavani, Jun 12, 2024, 7:20 AM IST
ಮಂಗಳೂರು: ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆ ಯನ್ನು ಹೆಚ್ಚಿಸಲು ಏರ್ ಇಂಡಿಯಾ ಎಕ್ಸ್ಪ್ರೆಸ್ ನಿರ್ಧರಿಸಿದ್ದು, ವಾರದಲ್ಲಿ ನಾಲ್ಕು ದಿನ ಸಂಚರಿಸುತ್ತಿದ್ದ ವಿಮಾನ ಗಳು ಜುಲೈ 22ರಿಂದ ಪ್ರತೀ ದಿನ ಕಾರ್ಯಾಚರಿಸಲಿವೆ.
ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ 1 ವಿಮಾನ ಸೇರಿ ನಿತ್ಯ 5 ವಿಮಾನಗಳು ಬೆಂಗಳೂರು – ಮಂಗಳೂರು ನಡುವೆ ಕಾರ್ಯಾಚರಿಸುತ್ತಿವೆ. ಜುಲೈ 8ರಿಂದ ಈ ಸಂಖ್ಯೆ 6ಕ್ಕೆ ಏರಿಕೆಯಾಗಲಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ 2ನೇ ವಿಮಾನ ಬೆಂಗಳೂರಿನಿಂದ ಮಂಗಳೂರಿಗೆ ಯಾನ ಆರಂಭಿ ಸುತ್ತಿದೆ. ಇದು ಜು.22ರಿಂದ ಲಭ್ಯವಾಗಲಿದ್ದು, ಇದು ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಚರಿ ಸಲಿದ್ದು, ಈ ವಿಮಾನ ಮಂಗಳೂರಿಗೆ ಬಂದು ಅಬುಧಾಬಿಗೆ ಪ್ರಯಾಣಿಸಲಿದೆ.
ಬೆಂಗಳೂರಿಗೆ ಇನ್ನಷ್ಟು ವಿಮಾನ
ಆಗಸ್ಟ್ 1ರಿಂದ ಬೆಂಗಳೂರು- ಮಂಗಳೂರು ಸೆಕ್ಟರ್ನಲ್ಲಿ ವಾರದಲ್ಲಿ ಮೂರು ದಿನ (ಸೋಮ, ಬುಧ ಮತ್ತು ಶುಕ್ರವಾರ) ಏರ್ ಇಂಡಿಯಾ ಎಕ್ಸ್ಪ್ರೆಸ್ನ ಇನ್ನೊಂದು ವಿಮಾನ ಸೇವೆ ಆರಂಭಿಸಲಿದೆ. ಮುಂಬಯಿ-ಮಂಗಳೂರು ಸೆಕ್ಟರ್ನಲ್ಲಿಯೂ ಏರ್ ಇಂಡಿಯಾ ಎಕ್ಸ್ಪ್ರಸ್ ಮಧ್ಯಾಹ್ನದ ಅನಂತರದ ವಿಮಾನವನ್ನು ಜು. 16ರಿಂದ ಆರಂಭಿಸಲಿದೆ ಎಂದು ವಿಮಾನ ನಿಲ್ದಾಣದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.