![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 25, 2023, 11:32 PM IST
ಕಡಬ: ಮರ್ದಾಳ ಮಸೀದಿಯ ಆವರಣದೊಳಗೆ ರವಿವಾರ ತಡರಾತ್ರಿ ನುಗ್ಗಿ ಜೈ ಶ್ರೀರಾಮ್ ಕೂಗಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ಕೀರ್ತನ್ ಹಾಗೂ ಕೈಕಂಬ ನಡೊ¤àಟ ನಿವಾಸಿ ಸಚಿನ್ ಬಂಧಿತರು. ರಾತ್ರಿ ಬೈಕ್ನಲ್ಲಿ ಆಗಮಿಸಿದ ಆರೋಪಿಗಳು ಮಸೀದಿಯ ವರಾಂಡದಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಸದ್ದು ಕೇಳಿ ಮಸೀದಿಯಿಂದ ಹೊರಬಂದ ಧರ್ಮಗುರುಗಳನ್ನು ಕಂಡು ಆರೋಪಿಗಳು ಪರಾರಿಯಾಗಿದ್ದಾರೆ.
ಆರೋಪಿಗಳು ಬೈಕಿನಲ್ಲಿ ಮಸೀದಿಯ ಆವರಣದ ಒಳಗಡೆ ಬಂದು ತೆರಳುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಘಟನ ಸ್ಥಳಕ್ಕೆ ಬಂದು ಮಾಹಿತಿ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.