ಅಸ್ವಸ್ಥ ಭಿಕ್ಷುಕನಿಗೆ ಕದಂಬ ಸಂಘಟನೆಯಿಂದ ಚಿಕಿತ್ಸೆ
Team Udayavani, Jul 5, 2018, 3:05 AM IST
ಕಡಬ: ಸುಮಾರು 15 ದಿನಗಳಿಂದ ಅನ್ನ, ನೀರು ಇಲ್ಲದೆ ಕಡಬದ ಕಾಲೇಜು ರಸ್ತೆಯ ಬಳಿ ಅಸ್ವಸ್ಥಗೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದ ವೃದ್ಧ ಭಿಕ್ಷುಕನನ್ನು ಕಡಬದ ಕದಂಬ ಸಾಮಾಜಿಕ ಸಂಘಟನೆಯ ಪ್ರಮುಖರು ಪಂ.ನ ನೆರವಿನೊಂದಿಗೆ ಸೋಮವಾರ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ.
ಹಲವು ವರ್ಷಗಳಿಂದ ಕಡಬ ಪೇಟೆಯಲ್ಲಿ ಭಿಕ್ಷೆ ಬೇಡುತ್ತ, ಮನೆ ಹಾಗೂ ಹೊಟೇಲ್ ಗಳಲ್ಲಿ ಕೊಟ್ಟ ತಿಂಡಿ ತಿನ್ನುತ್ತ ಬದುಕುತ್ತಿದ್ದ ವೃದ್ಧ ಭಿಕ್ಷುಕ ಅಸ್ವಸ್ಥನಾಗಿ ಜೀವನ್ಮರಣ ಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಪಡೆದ ಕದಂಬ ಸಂಘಟನೆಯ ಅಧ್ಯಕ್ಷ ಕೆ. ಸೀತಾರಾಮ ಗೌಡ, ಸ್ನೇಹಿತರೊಂದಿಗೆ ಸ್ಥಳಕ್ಕೆ ತೆರಳಿ, 108 ಆ್ಯಂಬುಲೆನ್ಸ್ನಲ್ಲಿ ಸಾಗಿಸಿ, ಕಡಬ ಸಮುದಾಯ ಆಸ್ಪತ್ರೆಗೆ ದಾಖಲಿಸಿದರು. ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ, ಪಿಡಿಒ ಚೆನ್ನಪ್ಪ ಗೌಡ ಕಜೆಮೂಲೆ ಸ್ಥಳದಲ್ಲಿದ್ದು, ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.