ಕದ್ರಿ: ಮಳೆಗಾಗಿ ಪರ್ಜನ್ಯಜಪ,ರುದ್ರ ಪಾರಾಯಣ
Team Udayavani, May 19, 2019, 6:41 AM IST
ಮಹಾನಗರ: ಕರ್ನಾಟಕ ರಾಜ್ಯದಲ್ಲಿ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ತೀವ್ರ ಜಲಕ್ಷಾಮ ತಲೆದೋರಿದ್ದು, ಆ ಪ್ರಯುಕ್ತ ಅಖೀಲ ಭಾರತ ಬ್ರಾಹ್ಮಣ ಒಕ್ಕೂಟದ ಆಶ್ರಯದಲ್ಲಿ ಕದ್ರಿ ಮಂಜುನಾಥ ದೇಗುಲದ ಕೆರೆಯ ಪ್ರಾಂಗಣದಲ್ಲಿ ಶನಿವಾರ ಬೆಳಗ್ಗೆ 6 ಗಂಟೆಯಿಂದ 7.30ರ ವರೆಗೆ ವರುಣ ದೇವರ ಪ್ರೀತ್ಯರ್ಥ,ಪರ್ಜನ್ಯಜಪ,ರುದ್ರ ಪಾರಾಯಣ, ವಿಷ್ಣುಸಹಸ್ರನಾಮ ಪಠಣ ನಡೆಯಿತು.
ಕದ್ರಿ ದೇಗುಲದ ಅರ್ಚಕ ರಾಘವೇಂದ್ರ ಅಡಿಗ, ಡಾ| ಪ್ರಭಾಕರ ಅಡಿಗ ದೀಪ ಬೆಳಗಿಸಿದರು. ಇತರ ವೈದಿಕರು ಉಪಸ್ಥಿತರಿದ್ದರು.
ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ನೇತೃತ್ವ ವಹಿಸಿದ್ದರು.
ವಿಪ್ರರಿಂದ ಜಪ
ವಿಪ್ರ ಸಮೂಹ ಕೊಂಚಾಡಿ, ರುದ್ರ ಸಮಿತಿ ನಂತೂರು, ಸುಬ್ರಹ್ಮಣ್ಯ ಸಭಾ, ವಿಪ್ರ ಸಭಾ ಕೊಡಿಯಾಲಬೈಲ್, ಕರ್ಹಾಡ ಬ್ರಾಹ್ಮಣ ಸಂಘ, ಸಮತಾ ಬಳಗ, ಶಿವಳ್ಳಿ ಬ್ರಾಹ್ಮಣ, ಸಹಿತ ವಿವಿಧ ಸಂಘಟನೆಗಳ 200ಕ್ಕೂ ಮಿಕ್ಕಿ ವಿಪ್ರರು ಭಾಗವಹಿಸಿ ಜಪ ಮತ್ತು ಪಾರಾಯಣಗಳನ್ನು ನಡೆಸಿದರು.
ನಾರಾಯಣ ಕಂಜರ್ಪಣೆ, ಸುಧಾಕರ ರಾವ್ ಪೇಜಾವರ, ರಾಮಕೃಷ್ಣ, ನಂದಳಿಕೆ ಬಾಲಚಂದ್ರ ರಾವ್, ಶ್ರೀಕಾಂತ್ ಸುಬ್ರಹ್ಮಣ್ಯ ಸಭಾ, ಶ್ರೀಧರ ಐತಾಳ, ರಘುರಾಮ ಲ್ಯಾಂಡ್ಲಿಂಕ್ಸ್, ಎಲ್ಲೂರು ರಾಮಚಂದ್ರ ಭಟ್, ಕೃಷ್ಣ ಭಟ್ ಕೆ., ಕೆ. ವಾಸುದೇವ ಭಟ್, ಗಣೇಶ್ ಹೆಬ್ಟಾರ್, ರಾಮ ಹೊಳ್ಳ ಅವರಲ್ಲದೆ ದಿನೇಶ್ ದೇವಾಡಿಗ ಕದ್ರಿ, ಅರುಣ್ ಕುಮಾರ್ ಕದ್ರಿ, ರೂಪಾ ಡಿ. ಬಂಗೇರ, ಅಶೋಕ ಡಿ.ಕೆ., ಸಹಿತ ಸಾರ್ವಜನಿಕರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.