ಕದ್ರಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ


Team Udayavani, Apr 11, 2019, 6:05 AM IST

1004mlr28-kadri-temple

ಮಹಾನಗರ: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮೇ 2ರಿಂದ 11ರ ವರೆಗೆ ಜರಗಲಿರುವ ಬ್ರಹ್ಮಕಲಶ, ಮಹಾರುದ್ರಯಾಗ, ಮಹಾ ದಂಡರುದ್ರಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಎ. 10ರಂದು ಬೆಳಗ್ಗೆ 10ಕ್ಕೆ ಶ್ರೀ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು.ಬ್ರಹ್ಮಕಲಶೋತ್ಸವ ಸಮಿತಿಯ ಮತ್ತು ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೂ ಆಗಿರುವ ಎ. ಜೆ. ಶೆಟ್ಟಿ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಎಸ್‌. ಪ್ರದೀಪ್‌ ಕುಮಾರ್‌ಕಲ್ಕೂರ, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ ವಿಠಲದಾಸ ತಂತ್ರಿ, ರಾಮಣ್ಣ ಅಡಿಗ, ರಾಘವೇಂದ್ರ ಅಡಿಗ, ಶಶಿಧರ ಹೆಗ್ಡೆ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ದಿನೇಶ್‌ ದೇವಾಡಿಗ, ರಂಜನ್‌ಕುಮಾರ್‌, ಸುರೇಶ್‌ಕುಮಾರ್‌, ಹರಿನಾಥ ಜೋಗಿ, ರಾಘವೇಂದ್ರ ಭಟ್‌, ಪುಷ್ಪಲತಾ ಶೆಟ್ಟಿ, ಚಂದ್ರಕಲಾ ದೀಪಕ್‌, ಪ್ರಮುಖರಾದ ಕಿಶೋರ್‌ ಡಿ. ಶೆಟ್ಟಿ, ಪ್ರವೀಣ್‌ಕುಮಾರ್‌, ಅನಂತಕುಮಾರ್‌, ಮೋಹನ್‌ ಕೊಪ್ಪಲ, ಕಿರಣ್‌ ಜೋಗಿ, ಪ್ರದೀಪ್‌ ಆಳ್ವ, ರವಿ ಕುಮಾರ್‌, ಸುಧಾಕರ ರಾವ್‌ ಪೇಜಾವರ, ಅಮಿತಾ ಜೋಗಿ, ವಿಜಯಲಕ್ಷ್ಮೀ ಶೆಟ್ಟಿ, ಜಯಲಕ್ಷ್ಮೀ ಟೀಚರ್‌, ವಿನಯಾನಂದ, ಭಾಗ್ಯಚಂದ್ರ, ಮಹೇಶ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.