Kaikamba: ದನದ ಮಾಂಸ ಸಾಗಾಟ: ಇಬ್ಬರ ಸೆರೆ
Team Udayavani, Jul 30, 2024, 1:43 AM IST
ಕೈಕಂಬ: ಬಜಪೆ ಠಾಣೆಯ ಪಿಎಸ್ಐ ರೇವಣಸಿದ್ದಪ್ಪ ಅವರು ಸಿಬಂದಿ ಜತೆಗೆ ಜು. 28ರಂದು ಬಡಗ ಎಡಪದವು ಗ್ರಾಮದ ಬೈತರಿಯ ಗೋಪಾಲಕೃಷ್ಣ ಭಜನ ಮಂದಿರದ ಬಳಿಯಲ್ಲಿದ್ದ ವಾಹನದಿಂದ ಸುಮಾರು 2 ಲಕ್ಷ ರೂ. ಮೌಲ್ಯದ ಒಟ್ಟು 750 ಕೆ.ಜಿ. ತೂಕದ ದನದ ಮಾಂಸವನ್ನು ಪತ್ತೆ ಹಚ್ಚಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಮೂಡುಬಿದಿರೆಯ ಹಂಡೇಲು ನಿವಾಸಿ ಮೊಹಮ್ಮದ್ ಆರೀಫ್ (24) ಮೊಹಮ್ಮದ್ ಸುಲ್ತಾನ್ (19)ನನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನಕ್ಕಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.