ಕಂಬಳಬೆಟ್ಟು  : ದಾಸ್ತಾನಿದ್ದ ಸಿಡಿಮದ್ದು ನಾಶ


Team Udayavani, Mar 31, 2017, 8:38 AM IST

31-REPORTER-2.jpg

ವಿಟ್ಲ: ವಿಟ್ಲ ಮುಟ್ನೂರು ಗ್ರಾಮದ ಕಂಬಳ ಬೆಟ್ಟು ನೂಜಿ ಗರ್ನಾಲ್‌ ಸಾಹೇಬ ರೆಂದೇ ಚಿರಪರಿಚಿತರಾಗಿದ್ದ ದಿ| ಇಬ್ರಾಹಿಂ ಸಾಹೇಬ್‌ ಅವರ ಮನೆಯಲ್ಲಿ ಮಾ.20ರಂದು ಸಿಡಿಮದ್ದು ಸ್ಫೋಟ ಸಂಭವಿಸಿದ ಜಾಗಕ್ಕೆ ಮಂಗಳೂರು ಪಿಇಎಸ್‌ಒ ತಂಡ ಗುರುವಾರ ಭೇಟಿ ನೀಡಿ, ದಾಸ್ತಾನಿದ್ದ ಸಿಡಿಮದ್ದುಗಳನ್ನು ನಾಶಪಡಿಸಿತು.

ಮನೆ ಬಳಿಯ ಕೊಟ್ಟಿಗೆಯಲ್ಲಿ ತಯಾರಿಸಿಟ್ಟಿದ್ದ 15ಕ್ಕೂ ಅಧಿಕ ವಿಧದ ಸಿಡಿಮದ್ದು ಹಾಗೂ ಆಕಾಶದೆತ್ತರಕ್ಕೇರಿ, ಸಿಡಿಯುವ ಸುಮಾರು 50ಕ್ಕೂ ಅಧಿಕ ಸಿಡಿಮದ್ದುಗಳನ್ನು ನೀರಿನಲ್ಲಿ ಹಾಕಿ ನಾಶಪಡಿಸಲಾಯಿತು. ಸಲ್ಪರ್‌ ಪೌಡರ್‌ನ ಗೋಣಿ ಚೀಲಗಳಿಂದ, ಅಲ್ಯೂಮಿನಿಯಮ್‌ ಪೌಡರ್‌ನ ಬ್ಯಾರಲ್‌ಗ‌ಳಿಂದ, ಚಾರ್ಕೋಲ್‌ ಚೀಲಗಳಿಂದ ಮಾದರಿ ಪಡೆದು ಕೊಂಡು ನಿರ್ಜನ ಪ್ರದೇಶದಲ್ಲಿ ಬೆಂಕಿ ಹಚ್ಚಿ ಸ್ಫೋಟಕಗಳ ತೀವ್ರತೆಯನ್ನು ಅಧಿಕಾರಿಗಳು ಪರೀಕ್ಷಿಸಿದರು. ಬಳಿಕ ಅಗ್ನಿಶಾಮಕ ದಳದವರ ಸಮ್ಮುಖದಲ್ಲಿ 50 ಕೆಜಿಗೂ ಅಧಿಕ ರಾಸಾಯನಿಕಗಳನ್ನು ನಾಶಪಡಿಸಲಾಯಿತು.

ಮಂಗಳೂರು ಪಿ.ಇಎಸ್‌.ಒ. ಉಪ ಮುಖ್ಯ ನಿಯಂತ್ರಕ ಸಿ. ಷಣ್ಮುಗಂ, ಉಪನಿಯಂತ್ರಕ ಅರುಣ್‌ ಶಿವಸಾಗರ್‌, ಸಿಬಂದಿ ಅಶೋಕ್‌, ಪ್ರಕಾಶ್‌ ಅವರು ಕ್ರಮಕೈಗೊಂಡರು. ಬಂಟ್ವಾಳ ಅಗ್ನಿಶಾಮಕ ಠಾಣಾಧಿಕಾರಿ ಸುಂದರ ವಿ., ಅಗ್ನಿಶಾಮಕ ಪ್ರಮುಖ ಜಯ, ಅಗ್ನಿಶಾಮಕ ಸಿಬಂದಿ ಕೆ. ಸುರೇಂದ್ರ, ಸತೀಶ್‌ ಶೆಣೆ„, ಚಾಲಕ ಕಿರಣ್‌ ಕುಮಾರ್‌ ಬೆಂಕಿಯನ್ನು ನೀರು ಹಾಕಿ ನಂದಿಸಿ ದರು. ವಿಟ್ಲ ಪೊಲೀಸರು, ಸಾಮಾ ಜಿಕ ಕಾರ್ಯಕರ್ತ ಹಮೀದ್‌ ಕಂಬಳಬೆಟ್ಟು ಮತ್ತಿತರರು ಸಹಕರಿಸಿದರು.

ಮನೆಯಿಂದ 500 ಮೀ. ದೂರ ದಲ್ಲಿ ಸಿಡಿ ಮದ್ದು ತಯಾರಿಸಲು ಅನುಮತಿ ಪಡೆದಿರುವ, ನಿರ್ಜನ ಪ್ರದೇಶದಲ್ಲಿರಬೇಕಾದ ಸಿಡಿಮದ್ದು ತಯಾರಿಕೆ ಘಟಕದ ಬದಲಾಗಿ ಮನೆಯ ಪಕ್ಕದ ಕೊಟ್ಟಿಗೆಯಲ್ಲೇ ಸಿಡಿಮದ್ದು ತಯಾರಿಸುತ್ತಿ ದ್ದುದರಿಂದ, ಆಕಸ್ಮಿಕ ಸ್ಫೋಟ ಸಂಭವಿಸಿ, ಕಂಬಳಬೆಟ್ಟು ನೂಜಿ ನಿವಾಸಿ ಅಬ್ದುಲ್‌ ಅಝೀಮ್‌ (24), ಸುಂದರ ಪೂಜಾರಿ ಕಾರ್ಯಾಡಿ (42) ಸ್ಥಳದಲ್ಲೇ ಮೃತಪಟ್ಟಿದ್ದರು. ಪಕ್ಕದ ಮನೆಯ ಆಸೀಮಾ (39), ಪುಷ್ಪಾವತಿ (48), ಸುಜಾತಾ (26), ಸಾತ್ವಿನ್‌ (3) ಗಾಯಗೊಂಡಿದ್ದರು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.