ಕಾಶಿಪಟ್ನ : 14 ಬಾಂಗ್ಲಾ ವಲಸಿಗರ ಬಂಧನ


Team Udayavani, Feb 24, 2017, 3:04 PM IST

2302ble8ph1.jpg

ಬೆಳ್ತಂಗಡಿ : ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಕಾಶಿಪಟ್ನದಲ್ಲಿ 14 ಮಂದಿ ಬಾಂಗ್ಲಾ ವಲಸಿಗ ಅಕ್ರಮ ನಿವಾಸಿಗರನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. 

ಬಾಂಗ್ಲಾ ದೇಶದಿಂದ ಯಾವುದೇ ರಹದಾರಿ ಹೊಂದದೆ, ಯಾವುದೋ ರೀತಿಯಲ್ಲಿ ನುಸುಳಿ ಭಾರತಕ್ಕೆ ಬಂದು ಅನಧಿಕೃತವಾಗಿ ಭಾರತ ದೇಶದಲ್ಲಿದ್ದು ಬೆಳ್ತಂಗಡಿ ತಾಲೂಕು, ಕಾಶಿಪಟ್ನ ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸದಲ್ಲಿ ತೊಡಗಿದ್ದ 14 ಮಂದಿ ಬಾಂಗ್ಲಾ ದೇಶದವರನ್ನು ಖಚಿತ ಮಾಹಿತಿ ಮೇರೆಗೆ  ಬಂಟ್ವಾಳ ಡಿವೈಎಸ್‌ಪಿ  ರವೀಶ್‌  ಅವರ ನೇತೃತ್ವದಲ್ಲಿ, ಸಿಪಿಐ ನಾಗೇಶ್‌ ಕದ್ರಿ , ವೇಣೂರು ಪೊಲೀಸ್‌ ಠಾಣಾ ಸಹಾಯಕ ಪೊಲೀಸ್‌ ಉಪನಿರೀಕ್ಷಕ ಎಸ್‌. ಶೀನಪ್ಪ ಗೌಡ ರವರು ಸಿಬಂದಿಗಳಾದ  ಎಎಸ್‌ಐ ಓಡಿಯಪ್ಪ ಗೌಡ, ಅಶೋಕ ಸಪಲ್ಯ, ಶಿವರಾಮ, ಹರೀಶ್‌ ನಾಯ್ಕ, ರೋಹಿನಾಥ್‌ ರವರೊಂದಿಗೆ  ತೆರಳಿ ಬಂಧಿಸಿದ್ದಾರೆ.

ಬಾಂಗ್ಲಾ ದೇಶದ ಢಾಕಾ ರಾಜ್ಯದ ರಾಜಸೈ ಎಂಬಲ್ಲಿಯವರಾದ  ಮಹಮ್ಮದ್‌ ಜಹಾಂಗೀರ್‌ (26),  ಅಬ್ದುಲ್‌ ಹಾಕಿಂ (25),  ಮಹಮ್ಮದ್‌ ಆಲಂಗೀರ್‌ (27),  ಅಬ್ದುಲ್‌ ಹಾಲಿಂ (19),  ಎಮ್‌.ಡಿ ಮಹಮ್ಮದ್‌ ಅಜೀಜಲ್‌É (19),  ಎಮ್‌. ಡಿ. ಬಾಬು (20),  ಜೋಹರುಲ್‌É ಇಸ್ಲಾಂ (24), ಮಹಮ್ಮದ್‌ಸೊಹಿದುಲ್‌ ಇಸ್ಲಾಂ (30)  ಮಹಮ್ಮದ್‌ ಇಕ್ಬಾಲ್‌ಆಲಿ (19),  ಮಹಮ್ಮದ್‌ ಸೋಹೆಲ್‌ ರಾಣಾ (19), ಜೋಹರುಲ್ಲಾ  ಇಸ್ಲಾಂ (35), ಮಹಮ್ಮದ್‌ ಸುಮನ್‌ ಆಲಿ (24),  ಮಹಮ್ಮದ್‌ ಮೋಮಿನ್‌ (20),  ಮಹಮ್ಮದ್‌ ಪುಲ್ಲಾಲ್‌ (19) ಹಾಗೂ ಇವರಿಗೆ ಆಶ್ರಯ ನೀಡಿ ಕೆಲಸ ಮಾಡಿಸುತ್ತಿದ್ದ ಸ್ಥಳೀಯ ನಿಸಾರ್‌ ಅಹಮ್ಮದ್‌ ಮೂಡಬಿದಿರೆ  ಬಂಧಿತರು.

ಜಿಲ್ಲೆಯಲ್ಲಿ ಇಂತಹ ಅಕ್ರಮ ವಲಸಿಗರ ಪತ್ತೆಗಾಗಿ ಒಂದು ವಿಶೇಷ ತಂಡವನ್ನು ರಚಿಸಿ ಮುಂಬರುವ ದಿನಗಳಲ್ಲಿ ವಿದೇಶಿ ಅಕ್ರಮ ವಲಸಿಗರ ವಿರುದ್ದ ಸೂಕ್ತ ಕಾನೂನು ಸಮರ ಕೈಗೊಳ್ಳಲಾಗುವುದು. ಜತೆಗೆ ಅಂತಹ ಅಕ್ರಮ ವಲಸಿಗರಿಗೆ ಆಶ್ರಯ ನೀಡಿದವರ ವಿರುದ್ಧವೂ ಕಾನೂನು ಕ್ರಮ ಜರಗಿಸಲಾಗುವುದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಅಧೀಕ್ಷಕ ಭೂಷಣ್‌. ಜಿ. ಬೊರಸೆ  ತಿಳಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.