ಕೆರೆಕಾಡು: ಮನೆ ಮೇಲೆ ತೆಂಗಿನ ಮರ ಬಿದ್ದು ಮಹಿಳೆಗೆ ಗಂಭೀರ ಗಾಯ
Team Udayavani, Dec 13, 2022, 8:05 PM IST
ಹಳೆಯಂಗಡಿ: ಇಲ್ಲಿನ ಕೆರೆಕಾಡಿನಲ್ಲಿ ಮನೆಯೊಂದರ ಮೇಲೆ ತೆಂಗಿನ ಮರವೊಂದು ಬಿದ್ದು ಮನೆಯಲ್ಲಿದ್ದ ಶ್ರೀನಿವಾಸ್ ಶೆಟ್ಟಿಗಾರ್ ಅವರ ಪತ್ನಿ ಸವಿತಾ ಅವರಿಗೆ ಗಂಭೀರ ಗಾಯವಾದ ಘಟನೆ ಡಿ.13ರಂದು ನಡೆದಿದೆ.
ತೀವ್ರ ಗಾಳಿ ಬೀಸಿದ್ದರಿಂದ ಮನೆಯ ಆವರಣದಲ್ಲಿದ್ದ ತೆಂಗಿನ ಮರವು ಮನೆಯ ಒಂದು ಪಾರ್ಶ್ವಕ್ಕೆ ಬಿದ್ದಿತ್ತು. ಈ ಘಟನೆಯಿಂದ ಕಾಲಿಗೆ ಗಂಭೀರ ಗಾಯವಾಗಿದ್ದ ಸವಿತಾ ಅವರನ್ನು ತತ್ಕ್ಷಣ ಸುರತ್ಕಲ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಶಸ್ತ್ರಚಿಕಿತ್ಸೆಗೊಳಪಡಿಸಲಾಗಿದೆ.
ಘಟನೆ ವೇಳೆ ಆತ್ತೆ ಕೋಣೆಯಲ್ಲಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಇಬ್ಬರು ಮಕ್ಕಳಿದ್ದು ಅವರು ಶಾಲೆಗೆ ಹಾಗೂ ಶ್ರೀನಿವಾಸ್ ಶೆಟ್ಟಿಗಾರ್ ರಿಕ್ಷಾದೊಂದಿಗೆ ಹೊರಗೆ ತೆರಳಿದ್ದರು.
ಸ್ಥಳಕ್ಕೆ ಕಿಲ್ಪಾಡಿ ಗ್ರಾ. ಪಂ.ನ ಗ್ರಾಮಕರಣಿಕ ಜ್ಞಾನೇಶ್ವರಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ಮನೆ ಅಂಗಳದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆ… ಜೀವ ಭಯದಲ್ಲಿ ಗ್ರಾಮಸ್ಥರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸೈಬರ್ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ
Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ
Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.