Kethikal ಗುಡ್ಡದ ಮಣ್ಣು ಮಾಫಿಯಾ ಪ್ರಕರಣ:ತನಿಖಾ ವರದಿ ಬಂದ ಬಳಿಕ ಕ್ರಮ:ದಿನೇಶ್‌ ಗುಂಡೂರಾವ್‌


Team Udayavani, Aug 15, 2024, 11:17 PM IST

Kethikal ಗುಡ್ಡದ ಮಣ್ಣು ಮಾಫಿಯಾ ಪ್ರಕರಣ:ತನಿಖಾ ವರದಿ ಬಂದ ಬಳಿಕ ಕ್ರಮ:ದಿನೇಶ್‌ ಗುಂಡೂರಾವ್‌

ಮಂಗಳೂರು: ಕೆತ್ತಿಕಲ್‌ ಗುಡ್ಡದಲ್ಲಿ ಅವ್ಯಾಹತವಾಗಿ ಮಣ್ಣು ತೆಗೆದ ಕಾರಣ ಉಂಟಾಗಿರುವ ಅಪಾ ಯದ ಪರಿಸ್ಥಿತಿ ಕುರಿತಂತೆ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ತಿಂಗಳಾಂತ್ಯಕ್ಕೆ ವರದಿ ಸಿಗಲಿದೆ. ಅದರ ಆಧಾರದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2018-19ರಿಂದಲೇ ಅಲ್ಲಿಂದ ಮಣ್ಣು ತೆಗೆದಿರುವ ಬಗ್ಗೆ ವರದಿ ಇದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳವರು ಏನು ಮಾಡಿದ್ದಾರೆ ಎಂಬ ಬಗ್ಗೆ ತನಿಖಾ ತಂಡವು ವರದಿ ನೀಡಲಿದೆ. ಇದೇ ವೇಳೆ ಅಲ್ಲಿರುವ 9 ಮನೆಯವರನ್ನು ಸ್ಥಳಾಂತರ ಮಾಡಬೇಕಾಗಿದೆ ಎಂದರು.

ಕೆತ್ತಿಕಲ್‌ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಜಿಯಾಲಾಜಿಕಲ್‌ ಸರ್ವೇ ಆಫ್ ಇಂಡಿಯಾದ ತಂಡ ಪರಿಶೀಲಿಸಿದೆ. ಅವರು ನೀಡಿರುವ ಸಲಹೆಗಳನ್ನು ಪಾಲಿಸಲು ಜಿಲ್ಲಾಡ ಳಿತ ಕ್ರಮ ಕೈಗೊಳ್ಳಲಿದೆ. ಎನ್‌ಐಟಿಕೆ ತಂಡವೂ ಪರಿಶೀಲಿಸಿದ್ದು, ವರದಿ ನೀಡ ಲಿದೆ. ಎನ್‌ಎಚ್‌ಎಐ ವತಿಯಿಂದಲೂ ಪರಿಶೀಲನೆ ನಡೆದಿದೆ ಎಂದರು.

ಮಂಗಳೂರಿನ ಪೊಲೀಸ್‌ ವಸತಿ ನಿಲಯದ ಹೊಸ ಕಟ್ಟಡಗಳ ಕಳಪೆ ಕಾಮಗಾರಿ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. ಪಡೀಲ್‌ನ ಜಿಲ್ಲಾಧಿಕಾರಿ ಕಚೇರಿ ಕಾಮಗಾರಿಯನ್ನು ಪೂರ್ಣಗೊಳಿಸಲು ಸ್ಮಾರ್ಟ್‌ ಸಿಟಿಯಡಿ 20 ಕೋಟಿ ರೂ. ಮಂಜೂರು ಆಗಿದೆ. ಶೀಘ್ರವೇ ಕೆಲಸ ಮುಗಿಸಿ ಉದ್ಘಾಟನೆ ನಡೆಯಲಿದೆ ಎಂದವರು ಹೇಳಿದರು.

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ
“ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಆದರೆ ಈ ಯೋಜನೆಗಳನ್ನು ಇನ್ನಷ್ಟು ಜನರಿಗೆ ಮುಟ್ಟಿಸುವ ಪ್ರಯತ್ನದೊಂದಿಗೆ ಸೋರಿಕೆ ಆಗದೆ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ನ್ಯೂನತೆಗಳನ್ನು ಸರಿಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. “ಶಕ್ತಿ’ ಮಹಿಳೆಯರಿಗಾಗಿಯೇ ಮಾಡಲಾದ ಯೋಜನೆಯಾಗಿದ್ದು, ಅದಕ್ಕೆ ಮಾನದಂಡವಿಲ್ಲ. ಗೃಹಲಕ್ಷ್ಮೀಯು ಬಡ ಕುಟುಂಬದ ಮಹಿಳೆಯರಿಗಷ್ಟೆ ಸಿಗಬೇಕಾಗಿದೆ. ಅದಕ್ಕಾಗಿ ಸಮೀಕ್ಷೆ ನಡೆಸಿ, ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ’ ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.