Kodiyalabailu: ಖೈಬರ್‌ಪಾಸ್‌ ರಸ್ತೆ ಮತ್ತೆ ಹೊಂಡಮಯ!


Team Udayavani, Sep 24, 2024, 5:11 PM IST

Kodiyalabailu: ಖೈಬರ್‌ಪಾಸ್‌ ರಸ್ತೆ ಮತ್ತೆ ಹೊಂಡಮಯ!

ಕೊಡಿಯಾಲಬೈಲು: ಪಿವಿಎಸ್‌ ಜಂಕ್ಷನ್‌-ಕೆ.ಎಸ್‌.ರಾವ್‌ ರಸ್ತೆಗಳ ನಡುವೆ ಸಂಪರ್ಕ ಕಲ್ಪಿಸುವ ಒಳರಸ್ತೆ ʼಖೈಬರ್‌ಪಾಸ್‌’ನಲ್ಲಿ ಮತ್ತೆ ಗುಂಡಿಗಳು ಉಂಟಾಗಿವೆ. ನಡೆಯುವುದಕ್ಕೂ ಅಯೋಗ್ಯವಾಗಿದ್ದ ಈ ರಸ್ತೆಗೆ ಸುಮಾರು ಒಂದು ತಿಂಗಳ ಹಿಂದೆ ಜಲ್ಲಿಕಲ್ಲುಗಳನ್ನು ಹಾಕಿ ಸಮತಟ್ಟುಗೊಳಿಸಲಾಗಿತ್ತು.

ಅನಂತರ ವಾಹನಗಳ ಓಡಾಟವೂ ಹೆಚ್ಚಾಗತೊಡಗಿತು. ಪರಿಣಾಮವಾಗಿ ಇದೀಗ ಹಲವೆಡೆ ಜಲ್ಲಿಕಲ್ಲುಗಳು ಕಿತ್ತು ಹೋಗಿ ಹೊಂಡಗಳುಂಟಾಗಿವೆ. ಮಳೆನೀರು ಆ ಹೊಂಡಗಳಲ್ಲಿ ನಿಂತಿದೆ. ವಾಹನಗಳ ಸಂಚಾರಕ್ಕೆ, ಪಾದಚಾರಿಗಳಿಗೆ ಸಮಸ್ಯೆಯಾಗುತ್ತಿದೆ. ಒಳರಸ್ತೆಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸಹಿತ ಪಾದಚಾರಿಗಳು ಇದನ್ನು ಬಳಕೆ ಮಾಡುತ್ತಾರೆ. ಹಗಲು ರಾತ್ರಿಯೆನ್ನದೆ ಇದರಲ್ಲಿ ಸಂಚರಿಸುತ್ತಾರೆ. ಆದರೆ ಸದ್ಯ ವಾಹನಗಳ ಓಡಾಟವೂ ಹೆಚ್ಚಾಗಿದೆ. ಹಾಗಾಗಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಬೇಕಾದ ಅವಶ್ಯಕತೆ ಇದೆ. ಸಮರ್ಪಕವಾದ ಬೆಳಕಿನ ವ್ಯವಸ್ಥೆ ಕೂಡ ಆಗಬೇಕಿದೆ. ಈ ಹಿಂದೆ ದ್ವಿಚಕ್ರ ವಾಹನ ಮತ್ತು ಪಾದಚಾರಿಗಳ ಸಂಚಾರಕ್ಕೆ ಮಾತ್ರವೇ ಅವಕಾಶ ನೀಡಲಾಗಿತ್ತು.

ಟಾಪ್ ನ್ಯೂಸ್

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

16

Mangaluru: ಕೆಟ್ಟು ಹೋದ ಒಳಹಾದಿ, ಸಂಚಾರ ಸಂಕಷ್ಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ

Bajpe: Monday Saint: Garlic is the king of the market!

Bajpe: ಸೋಮವಾರದ ಸಂತೆ: ಬೆಳ್ಳುಳ್ಳಿಯೇ ಮಾರುಕಟ್ಟೆಯ ರಾಜ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

21

Saligrama: ಚತುಷ್ಪಥ ರಸ್ತೆಯ ಅನಧಿಕೃತ  ಒತ್ತುವರಿ ತೆರವಿಗೆ ಅಂತಿಮ ಹಂತದ ಸಿದ್ಧತೆ

18(1)

Udupi: ಕತ್ತಲಲ್ಲಿ ಶೀಂಬ್ರಾ ಸೇತುವೆ: ಅಕ್ರಮಗಳ ಅಡ್ಡೆ!

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.