17ರ ಪೋರ ಹಳೆಯ ವಸ್ತುಗಳ ಸಂಗ್ರಹಕಾರ!


Team Udayavani, Apr 19, 2018, 6:20 AM IST

1104kbk1.jpg

ಕಬಕ: ಈ ಪೋರನಿಗೆ ಇನ್ನೂ ಹದಿನೇಳರ ಹರೆಯ. ಆದರೆ, ಆತನ ಸಂಗ್ರಹ ಬೆರಗು ಮೂಡಿಸುವಂಥದ್ದು, ಕಬಕದ ಕೆ.ಎಸ್‌.ಅನೀಸ್‌ಗೆ ಹಳೆಯ ವಸ್ತುಗಳು,ನಾಣ್ಯ ಹಾಗೂ ನೋಟುಗಳನ್ನು ಸಂಗ್ರಹಿಸುವ ಹವ್ಯಾಸ. ಪ್ರಾಚೀನ ಕಾಲದ ಕೈ ಕೆತ್ತನೆಯ ಟಕ್ಕ ನಾಣ್ಯ ಸಹಿತ 192 ದೇಶಗಳ ನಾಣ್ಯ,ಕರೆ ನ್ಸಿ, ಲ್ಯಾಂಪ್‌, ಹಾಲು ಅಳೆಯುವ ಕುಡುತೆ,ಹುಕ್ಕಾ ಸೇದುವ ಸಾಧನ, ಗೋಲಿ ಸೋಡಾದ ಬಾಟಲ್‌, ಪುರಾತನ ಲ್ಯಾಂಡ್‌ ಫೋನ್‌ ಸೇರಿದಂತೆ ಸಾವಿರಾರು ವಸ್ತುಗಳು ಈತನ ಸಂಗ್ರ ಹದಲ್ಲಿವೆ.

ನಾಲ್ಕನೇ ತರಗತಿಯಲ್ಲಿದ್ದಾಗ ತನಗೆ ಸಿಕ್ಕ ಅಪೂರ್ವ ಹಾಗೂ ವಿಶಿಷ್ಟ ವಸ್ತುಗಳನ್ನು ಸಂಗ್ರಹಿಸುವ ಅಭಿರುಚಿ ಬೆಳೆಸಿಕೊಂಡ ಅನೀಸ್‌, ಸದ್ಯ 3ಲಕ್ಷ ರೂ. ಮೌಲ್ಯದ ವಸ್ತುಗಳ ಸಂಗ್ರಹ ಹೊಂದಿದ್ದಾನೆ. ಸಂಘ-ಸಂಸ್ಥೆಗಳು ಆಯೋಜಿಸುವ ಪ್ರದರ್ಶನಗಳಲ್ಲಿ ಹಲವು ಬಹುಮಾನಗಳನ್ನೂ ಗೆದ್ದಿದ್ದಾನೆ.

ಕಬಕದ ಅಬ್ಟಾಸ್‌ ಮತ್ತು ರಹ್ಮತ್‌ ದಂಪತಿಯ ಕಿರಿಯ ಪುತ್ರ ಅನೀಸ್‌ಗೆ ಮಾವ, ಕಲ್ಲಡ್ಕ ನಿವಾಸಿ ಕೆ.ಎಸ್‌. ಯಾಸೀರ್‌ ಅವರೇ ಪ್ರೇರಣೆ. ಅವರು ರಾಷ್ಟ್ರ ಮಟ್ಟದ ಪ್ರಾಚೀನ ವಸ್ತು ಸಂಗ್ರಹಕಾರರು. ಅವರ ಮನೆಗೆ ಹೋಗುತ್ತಿದ್ದಾಗೆಲ್ಲ ಈ ವಸ್ತುಗ ಳನ್ನು ಕುತೂಹಲದಿಂದ ನೋಡುತ್ತಿದ್ದ ಅನೀಸ್‌,ಮಾವನ ಹವ್ಯಾ ಸವನ್ನು ತಾನೂ ರೂಢಿಸಿಕೊಂಡ. ಯಾರಾದರೂ ಖರ್ಚಿಗೆ ಹಣ ನೀಡಿದರೆ, ಅದರಿಂದ ಅಪೂರ್ವ ವಸ್ತುಗಳನ್ನು ಕೊಂಡು ತನ್ನ ಸಂಗ್ರಹಕ್ಕೆ ಸೇರಿಸಿಕೊಳ್ಳುತ್ತಾನೆ. ಅವನ ಹವ್ಯಾಸಕ್ಕೆ ನಮ್ಮ ಕೈಲಾದ ಸಹಕಾರ ನೀಡುತ್ತೇವೆ ಎಂದು ತಾಯಿ ರಹ್ಮತ್‌ ಹೇಳುತ್ತಾರೆ.

ಕಾಡುತ್ತಿದೆ ಮಧುಮೇಹ
ಯೋಗ ಹಾಗೂ ನೈತಿಕ ಶಿಕ್ಷಣ, ಚಿತ್ರಕಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿ, ಬಹುಮಾನಗಳಿಸಿದ್ದಾನೆ. ಧರ್ಮಸ್ಥಳದ ಶಾಂತಿವನ ಟ್ರಸ್ಟ್‌ ಆಯೋಜಿಸಿದ್ದ ಗಿನ್ನಿಸ್‌ ದಾಖಲೆಗಾಗಿ ಯೋಗಾಸನ ಪ್ರದರ್ಶನದಲ್ಲೂ ಅನೀಸ್‌ ಪಾಲ್ಗೊಂಡಿದ್ದ. ಆಟೋಟಗಳಲ್ಲಿ ಚುರುಕಾಗಿದ್ದರೂ ಬಾಲ್ಯದಲ್ಲೇ ಕಾಡತೊಡಗಿದ ಮಧುಮೇಹ ಈತನ ಕ್ರೀಡಾ ಚಟುವಟಿಕೆಗೆ ಅಡ್ಡಿಯಾಗಿದೆ. ಕೈ ಕೊಡುವ ಆರೋಗ್ಯದಿಂದಾಗಿ ವಿದ್ಯಾಭ್ಯಾಸವನ್ನು ಪ್ರಥಮ ಪಿಯುಸಿಗೇ ಮೊಟಕುಗೊಳಿಸಿ,ಮೊಬೈಲ್‌ ಟೆಕ್ನಿಕಲ್‌ ಕೋರ್ಸ್‌ ಮಾಡುತ್ತಿದ್ದಾನೆ.

ತನ್ನ ಸಂಗ್ರಹದ ವಸ್ತುಗಳನ್ನು ಜೋಡಿಸಿಡಲು ವಿಶೇಷ ಕೊಠಡಿ ನಿರ್ಮಿಸುವ ಅಭಿಲಾಷೆ ಹೊಂದಿದ್ದು, ಈ ನಿಟ್ಟಿನಲ್ಲಿ ಕಾರ್ಯುಪ್ರ ವೃತ್ತನಾಗಿದ್ದಾನೆ.

 - ಉಮ್ಮರ್‌ ಜಿ.ಕಬಕ

ಟಾಪ್ ನ್ಯೂಸ್

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

16

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

17

Belthangady: ಕಾಶಿಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

6-hunsur

Hunsur: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಹಲ್ಲೆ, ಆರೋಪಿ ಬಂಧನ

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bagheera movie song out

Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.