ಕುಕ್ಕೆ: ಹೂವಿನ ತೇರಿನ ಉತ್ಸವ; ಇಂದು ಪಂಚಮಿ ರಥೋತ್ಸವ


Team Udayavani, Nov 28, 2022, 1:24 AM IST

ಕುಕ್ಕೆ: ಹೂವಿನ ತೇರಿನ ಉತ್ಸವ; ಇಂದು ಪಂಚಮಿ ರಥೋತ್ಸವ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಹೂವಿನ ತೇರಿನ ಉತ್ಸವ ಜರಗಿತು. ಭಕ್ತರು ಶ್ರದ್ಧೆ ಭಕ್ತಿಯಿಂದ ಭಾಗವಹಿಸಿದರು.

ನ.28ರಂದು ರಾತ್ರಿ ಪಂಚಮಿ ರಥೋತ್ಸವ ಹಾಗೂ ತೈಲಾಭ್ಯಂಜನ ನಡೆಯಲಿದೆ. ನ. 29ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವ ಜರಗಲಿದೆ.

ಎಡೆಸ್ನಾನ ಸೇವೆ
ಕ್ಷೇತ್ರದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು.

ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳ ಬಳಿಕ ಎಡೆಸ್ನಾನ ಸೇವೆಗೆ ಅವಕಾಶ ನೀಡಲಾಗಿದೆ. ಒಟ್ಟು 116 ಮಂದಿ ಭಕ್ತರು ಎಡೆಸ್ನಾನ ಸೇವೆಯನ್ನು ಸ್ವಯಂ ಪ್ರೇರಿತವಾಗಿ ನೆರವೇರಿಸಿದರು.

ದೇವರ ನೈವೇದ್ಯವನ್ನು ದೇವಸ್ಥಾನದ ಹೊರಾಂಗಣದಲ್ಲಿ ಗೋವಿಗೆ ತಿನ್ನಿಸಲಾಗುತ್ತದೆ. ಗೋವು ತಿಂದು ಉಳಿಸಿದ ಎಲೆಗಳ ಮೇಲೆ ಭಕ್ತರು ಉರುಳು ಸೇವೆ ನೆರವೇರಿಸುತ್ತಾರೆ. ಚರ್ಮವ್ಯಾಧಿ ಮತ್ತು ಇತರ ರೋಗಗಳಿದ್ದವರು ಈ ಸೇವೆ ನೆರವೇರಿಸಿದರೆ ರೋಗ ಉಪಶಮನವಾಗುತ್ತದೆ ಅನ್ನೋ ನಂಬಿಕೆ ಭಕ್ತರಲ್ಲಿದೆ.

 

ಟಾಪ್ ನ್ಯೂಸ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Dhruva Sarja’s ‘Martin’ is releasing in Television

Martin: ಕಿರುತೆರೆಯಲ್ಲಿ ಧೂಳೆಬ್ಬಿಸಲು ಬರುತ್ತಿದೆ ಧ್ರುವ ಸರ್ಜಾ ನಟನೆಯ ʼಮಾರ್ಟಿನ್ʼ

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

BBK11: ದಯವಿಟ್ಟು ಬಿಗ್‌ ಬಾಸ್‌ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.