Kukke: ಸರ್ಪ ಸಂಸ್ಕಾರಕ್ಕೆ ಹೆಚ್ಚಿನ ದಕ್ಷಿಣೆ ನೀಡುವಂತೆ ಪೀಡನೆ… ಅರ್ಚಕ ಅಮಾನತು
Team Udayavani, Aug 16, 2024, 3:16 PM IST
ಕುಕ್ಕೆ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ ನಡೆಸಿದ ವೇಳೆ ಭಕ್ತರಿಂದ ಹೆಚ್ಚಿನ ದಕ್ಷಿಣೆಗೆ ಬೇಡಿಕೆ ಇಟ್ಟ ಆರೋಪದ ಮೇಲೆ ಇಲ್ಲಿನ ಅರ್ಚಕರೊಬ್ಬರನ್ನು ಅಮಾನತುಗೊಳಿಸಲಾಗಿದೆ.
ಶಿವ ಪ್ರಕಾಶ್ ಪಾಂಡೇಲು ಅಮಾನತುಗೊಂಡಿರುವ ಅರ್ಚಕ.
ಇತ್ತೀಚಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಂಧ್ರಪ್ರದೇಶದ ಭಕ್ತರ ತಂಡವೊಂದು ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ಮಾಡಿಸಿಕೊಂಡಿದ್ದಾರೆ, ಸೇವೆ ಮುಗಿದ ಬಳಿಕ ಭಕ್ತರು ತಮ್ಮ ಇಷ್ಟಾರ್ಥ ದಕ್ಷಿಣೆಯನ್ನೂ ಅರ್ಚಕರಿಗೆ ನೀಡಿದ್ದಾರೆ ಆದರೆ ನೀಡಿರುವ ದಕ್ಷಿಣೆ ಕಡಿಮೆಯಾಯಿತೆಂದು ಸಿಟ್ಟಿಗೆದ್ದ ಅರ್ಚಕ ಭಕ್ತರು ನೀಡಿದ ದಕ್ಷಿಣೆಯ ಹರಿವಾಣವನ್ನು ದೂರ ತಳ್ಳಿದ್ದಾರೆ, ಇದರಿಂದ ಮನನೊಂದ ಭಕ್ತರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದಾರೆ. ಇತ್ತ ದೂರು ಸ್ವೀಕರಿಸಿದ ಅಧಿಕಾರಿಗಳು ಅರ್ಚಕರ ವಿರುದ್ಧ ಈ ಹಿಂದೆಯೂ ಇಂತಹ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.