ಕುಕ್ಕೆ ಸುಬ್ರಹ್ಮಣ್ಯ:  ಮರಳಿ ಧರ್ಮಸಮ್ಮೇಳನಕ್ಕೆ ನಿರ್ಧಾರ


Team Udayavani, Dec 15, 2017, 7:46 AM IST

15-2.jpg

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಈ ಬಾರಿ ಕಿರುಷಷ್ಠಿಯಂದು ಧರ್ಮಸಮ್ಮೇಳನ ಇರುವುದಿಲ್ಲ ಎಂದು ಹೇಳಿದ್ದ ಆಡಳಿತ ಮಂಡಳಿ ಇದೀಗ ನಿರ್ಧಾರ ಬದಲಿಸಿದೆ. ಅದರಂತೆ ಡಿ. 24ರ ಕಿರುಷಷ್ಠಿ ವೇಳೆ ಧರ್ಮಸಮ್ಮೇಳನ ನಡೆಯಲಿದೆ.

ಈ ಬಾರಿ ಡಿ. 19ರಿಂದ 24ರ ತನಕ ನಡೆಯುವ ಕಿರುಷಷ್ಠಿ ಮಹೋತ್ಸವದಲ್ಲಿ ಕೇವಲ ಸಾಂಸ್ಕೃತಿಕ ಪ್ರದರ್ಶನವನ್ನಷ್ಟೇ ನಡೆಸಲು ಆಡಳಿತ ಮಂಡಳಿ ಆರಂಭದಲ್ಲಿ ನಿರ್ಧರಿಸಿತ್ತು. ಕಿರುಷಷ್ಠಿ ಅನಂತರ ಶಾಸಕರು, ಸಚಿವರು, ಯತಿಗಳು, ಉಪನ್ಯಾಸಕರನ್ನು ಕರೆಸಿ ಪ್ರತ್ಯೇಕ ಸಭೆ ನಡೆಸುವ ಕುರಿತು ಅದು ಆಸಕ್ತಿ ತೋರಿತ್ತು. ಆದರೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸಂಪ್ರದಾಯದಂತೆ ಧರ್ಮಸಮ್ಮೇಳನ ನಡೆಸಲು ಆಗ್ರಹಿಸಿದ್ದವು. ಇದೀಗ ಮಂಡಳಿಯ ನಿರ್ಣಯ ಬದಲಾಗಿದ್ದು, ಡಿ. 24ರಂದು ಧರ್ಮಸಮ್ಮೇಳನ ನಡೆಸಲಾಗುತ್ತಿದೆ ಎಂದು ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ತಿಳಿಸಿದ್ದಾರೆ.

2017ರ ಜು.8ರಂದು ನಡೆದ ಮಾಸ್ಟರ್‌ ಪ್ಲಾನ್‌ ಯೋಜನೆಯಡಿ ಕಾಮಗಾರಿಗಳ ಉದ್ಘಾಟನಾ ಸಮಾ
ರಂಭದಲ್ಲಿ ಶಿಷ್ಟಾಚಾರ ಪ್ರಕಾರ ತನ್ನನ್ನು ಅಧ್ಯಕ್ಷರನ್ನಾಗಿ ಮಾಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದರಿಂದ ತನ್ನ ಹಕ್ಕಿಗೆ ಚ್ಯುತಿ ಬಂದಿದೆ ಎಂದು ಶಾಸಕ ಎಸ್‌. ಅಂಗಾರ ವಿಧಾನ ಸಭಾಧ್ಯಕ್ಷರಿಗೆ ದೂರು ಸಲ್ಲಿಸಿದ್ದರು. ದೇಗುಲ ಆಡಳಿತ ಮಂಡಳಿಯ ನಿರ್ಧಾರವನ್ನು ಬಿಜೆಪಿ ಖಂಡಿಸಿತ್ತು. ಆದಿವಾಸಿ ಮಲೆಕುಡಿಯ ಜನಾಂಗದ, ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು.

ಬುಧವಾರದಂದು ಸುಬ್ರಹ್ಮಣ್ಯದ ಹಿಂದೂಪರ ಸಂಘಟನೆಗಳು ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಸಮ್ಮೇಳನವನ್ನು ರೂಢಿಯಂತೆ ಮುಂದುವರಿಸಲು ಅವಕಾಶ ಮಾಡಿಕೊಡುವಂತೆ ವಿನಂತಿಸಿದ್ದವು. ಈ ಎಲ್ಲ ವಿದ್ಯಮಾನ ಹಿನ್ನೆಲೆಯಲ್ಲಿ ನಿರ್ಧಾರ ಬದಲಿಸಿದ ಆಡಳಿತ ಮಂಡಳಿ ಧರ್ಮ ಸಮ್ಮೇಳನಕ್ಕೆ ನಿರ್ಧರಿಸಿದೆ. ಇದರಿಂದ ಗೊಂದಲಗಳಿಗೆ ತೆರೆ ಬಿದ್ದಿದೆ. ಧರ್ಮಸಮ್ಮೇಳನ ಅಧ್ಯಕ್ಷತೆ ಬಗ್ಗೆ ಆಮಂತ್ರಣ ಮುದ್ರಣವಾದ ಬಳಿಕ ವಷ್ಟೇ ತಿಳಿಯಲಿದೆ.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.