kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

ಕಾಮಗಾರಿ ತಡೆಯಿಂದ ಉತ್ತರ ಬ್ರೇಕ್‌ ವಾಟರ್‌ಗೆ ಹಾನಿ ಸಾಧ್ಯತೆ: ಎನ್‌ಐಟಿಕೆ ವರದಿ

Team Udayavani, Oct 19, 2024, 1:28 AM IST

1-a-nitk

ಪಣಂಬೂರು: ಕುಳಾಯಿ ಮೀನುಗಾರಿಕೆ ಜೆಟ್ಟಿ ಕಾಮಗಾರಿ ಪ್ರಗತಿಯಲ್ಲಿದೆ. ದಕ್ಷಿಣ ಬ್ರೇಕ್‌ವಾಟರ್‌ ಮತ್ತು ಉತ್ತರ ಬ್ರೇಕ್‌ವಾಟರ್‌ ನಿರ್ಮಾಣ ನಡೆಯುತ್ತಿದ್ದು ದಕ್ಷಿಣ ಬ್ರೇಕ್‌ವಾಟರ್‌ನ ಉದ್ದ 262 ಮೀ. ಪೂರ್ಣಗೊಂಡಿದೆ. ಉತ್ತರದ 831 ಮೀ. ಉದ್ದದಲ್ಲಿ 560 ಮೀ. ವರೆಗೆ ಭಾಗಶಃ ಪೂರ್ಣಗೊಂಡಿದೆ.

ದಕ್ಷಿಣದ ಬ್ರೇಕ್‌ವಾಟರ್‌ನಲ್ಲಿ ಟೆಟ್ರಾಪಾಡ್‌ಗಳನ್ನು ಇಡುವುದು ಗಣನೀಯವಾಗಿ ಪೂರ್ಣಗೊಂಡಿದೆ ಮತ್ತು ಉತ್ತರದ ಬ್ರೇಕ್‌ವಾಟರ್‌ನಲ್ಲಿ ಟೆಟ್ರಾಪಾಡ್‌ಗಳನ್ನು ಹಾಕಿ ಸುರಕ್ಷಿತಗೊಳಿಸಲಾಗಿದೆ. ಉತ್ತರದ ಬ್ರೇಕ್‌ ವಾಟರ್‌ ನಾಡದೋಣಿ ಮೀನುಗಾರಿಕೆಗೆ ಅನುಕೂಲಕರವಾಗಿಲ್ಲ. ಈ ನಿಟ್ಟಿನಲ್ಲಿ ವಿಸ್ತರಿಸುವಂತೆ ಮೀನುಗಾರರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸೂಕ್ತವಾಗಿ ಚರ್ಚಿಸಲು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರ ನಿರ್ದೇಶನದಂತೆ, ಎನ್‌ಎಂಪಿಎ ಅಧ್ಯಕ್ಷ ಡಾ| ಎ.ವಿ.ರಮಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸ್ಥಳೀಯ ಮೀನುಗಾರರ ಕುಂದು ಕೊರತೆಗಳಿಗೆ ಸಂಬಂಧಿಸಿ ಶಾಸಕರಾದ ಡಾ|ಭರತ್‌ ವೈ. ಶೆಟ್ಟಿ, ಯಶಪಾಲ್‌ ಸುವರ್ಣ, ಸ್ಥಳೀಯ ಮೀನುಗಾರ ಸಮುದಾಯ, ತಾಂತ್ರಿಕ ತಜ್ಞ ಏಜನ್ಸಿಯ ಪ್ರಮುಖರು, ಎನ್‌ಐಟಿಕೆ ಪರಿಣಿತರು ಉಪಸ್ಥಿತರಿದ್ದರು.

ತಮ್ಮ ಬೇಡಿಕೆಯನ್ನು ಈಡೇರಿಸು ವವರೆಗೆ ಕಾಮಗಾರಿಯನ್ನು ನಿಲ್ಲಿಸಬೇಕು ಎಂದು ಮೀನುಗಾರ ಮುಖಂಡರ ಆಗ್ರಹಿಸಿದ್ದಾರೆ. ಉತ್ತರದ 560 ಮೀಟರ್‌ ಬ್ರೇಕ್‌ ವಾಟರ್‌ಗೆ ಸೂಕ್ತ ರಕ್ಷಣೆ ಇಲ್ಲದೆ ಹೋದರೆ ಸಮುದ್ರದ ಅಲೆಗೆ ಕೊಚ್ಚಿಹೋಗುವ ಆತಂಕವಿದೆ ಎಂದು ಎನ್‌ಐಟಿಕೆ ಪರಿಣಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ನಡೆದಿರುವ ಬ್ರೇಕ್‌ ವಾಟರ್‌ ಭಾಗವನ್ನು ಟೆಟ್ರಾಪಾಡ್‌ ಹಾಕಿ ಸುರಕ್ಷಿತಗೊಳಿಸುವ ಅಗತ್ಯವಿದೆ ಎಂಬುದು ಪರಿಣಿತರು ವರದಿ ಮಂಡಿಸಿದ್ದಾರೆ.

ಟಾಪ್ ನ್ಯೂಸ್

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

supreme-Court

Court: ಬಾಲ್ಯವಿವಾಹ ತಡೆ ಕಾನೂನಿಗೆ ವೈಯಕ್ತಿಕ ಕಾನೂನು ಅಡ್ಡಿ ಆಗಬಾರದು: ಸುಪ್ರೀಂ

GOLD2

Gold Price: ದೆಹಲಿಯಲ್ಲಿ 80 ಸಾವಿರ ರೂ.ಗಳ ಸನಿಹಕ್ಕೆ ಚಿನ್ನದ ದರ

NZ-Rachin

India Vs New Zealand Test: ಇನ್ನಿಂಗ್ಸ್‌ ಸೋಲು ತಪ್ಪಿಸಲು ಭಾರತ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-MRPAL

MRPL; 2ನೇ ತ್ತೈಮಾಸಿಕ ಅವಧಿ ಫಲಿತಾಂಶ ಪ್ರಕಟ: 682 ಕೋ. ನಷ್ಟ

hospital

Mangaluru;ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

POlice

Panambur ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ ಆರೋಪಿಗಳ ಮಹಜರು, ಮುಂದುವರಿದ ತನಿಖೆ

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

Mangaluru: ಡಿಜಿಟಲ್‌ ಸ್ವರೂಪದ ತುಳು ಮಕ್ಕಳಿಗೆ ಆಪ್ತ: ತಾರಾನಾಥ್‌ ಗಟ್ಟಿ ಕಾಪಿಕಾಡ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Rss

Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್‌ನಿಂದ 60,000 ಸಭೆ ನಡೆಸಲು ನಿರ್ಧಾರ

Food-de

New Policy: ಜೊಮ್ಯಾಟೋ, ಸ್ವಿಗ್ಗಿಫುಡ್‌ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?

uttara-Korea

Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ

Bihar-tragey

Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು

Maha-Rig

Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್‌ಗಳಿಂದಲೇ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.