Train; ಎಡಕುಮೇರಿ ರೈಲು ಮಾರ್ಗದಲ್ಲಿ ಭೂಕುಸಿತ; ಇನ್ನೆರಡು ದಿನ ರೈಲು ಸಂಚಾರ ಸ್ಥಗಿತ


Team Udayavani, Jul 27, 2024, 5:12 PM IST

Landslide on Yedakumeri railway line; Train traffic is suspended for two more days

ಮಂಗಳೂರು: ಮಂಗಳೂರು – ಬೆಂಗಳೂರು ನಡುವಿನ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣ ಸಮೀಪದ ಎಡಕುಮೇರಿ – ಕಡಗರವಳ್ಳಿ ನಡುವಿನ ದೋಣಿಗಲ್‌ ಎಂಬಲ್ಲಿ ರೈಲು ಮಾರ್ಗದ ಹಳಿಯಲ್ಲಿ ಮಣ್ಣು ಕುಸಿತ ಪ್ರಕರಣದಿಂದಾಗಿ ಸೋಮವಾರ (ಜುಲೈ 29) ದವರೆಗೆ ರೈಲು ಸಂಚಾರ ಸ್ಥಗಿತವಾಗಿದೆ.

ದುರಸ್ತಿ ಕಾರ್ಯ ನಡೆಯುತ್ತಿದ್ದು, ಎರಡು ಮೂರು ದಿನಗಳು ಬೇಕಾಗಬಹುದು ಎಂದು ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸತತ ಮಳೆಗೆ ಶುಕ್ರವಾರ ಸಂಜೆ ರೈಲು ಹಳಿಯ ಕೆಳ ಭಾಗದಲ್ಲಿ ಮಣ್ಣು ಕುಸಿದು ಬೆಂಗಳೂರು – ಮಂಗಳೂರು ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. ಘಟನೆಯಿಂದಾಗಿ ಶುಕ್ರವಾರ ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣದಿಂದ ಹೊರಟಿದ್ದ ವಿಜಯಪುರ ಎಕ್ಸ್‌ಪ್ರೆಸ್‌ ರೈಲು ಸುಬ್ರಹ್ಮಣ್ಯ ರೋಡ್‌ ರೈಲು ನಿಲ್ದಾಣಕ್ಕೆ ಹಿಂದಿರುಗಿತ್ತು.

ರೈಲು ರದ್ದಾದ ಹಿನ್ನೆಲೆಯಲ್ಲಿ ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಬಸ್ಸಿನ ವ್ಯವಸ್ಥೆ ಮಾಡದ ಕಾರಣ ಮಾತಿನ ಚಕಮಕಿ ನಡೆಯಿತು. ಪ್ರಯಾಣಿಕರಿಗೆ ರೈಲು ಬಳಕೆದಾರರ ವೇದಿಕೆ ಪದಾಧಿಕಾರಿಗಳು ಬಸ್ಸಿನ ವ್ಯವಸ್ಥೆ ಕಲ್ಪಿಸಿದರು.

ಟಾಪ್ ನ್ಯೂಸ್

5-environment

UV Fusion: “ಪರಿಸರವು ನಮ್ಮ ಆಸೆಗಳನ್ನು ಪೂರೈಸಬಲ್ಲದು, ಆದರೆ ದುರಾಸೆಗಳನಲ್ಲ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

Drinking Water198 ಕೋ.ರೂ.ವೆಚ್ಚದ ಶಾಶ್ವತ ಕುಡಿಯುವ ನೀರಿನ ಯೋಜನೆ: ಇಂದು ಪ್ರಾಯೋಗಿಕ ಚಾಲನೆ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

ಈಗ ಮಂಗಳೂರಿನ ಗಾಳಿಯೂ ಕಲುಷಿತ! ಬೆಂಗಳೂರು, ಮೈಸೂರಿನಲ್ಲೂ ಮಾಲಿನ್ಯ ಅಪಾಯಕಾರಿ ಮಟ್ಟದಲ್ಲಿ

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Surathkal ನಾಲ್ಕು ತಿಂಗಳ ಮಗುವಿಗೆ ಥೈರಾಯ್ಡ್ ಎಂದ ವೈದ್ಯರು!

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Rain ಕರಾವಳಿಯಲ್ಲಿ ಎಲ್ಲೋ ಅಲರ್ಟ್‌

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

Campco ಸದಸ್ಯತ್ವ ಚೀಟಿ ದುರ್ಬಳಕೆ ಮಾಡಿ ಕಳಪೆ ಅಡಿಕೆ ಮಾರಾಟ ಯತ್ನ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

5-environment

UV Fusion: “ಪರಿಸರವು ನಮ್ಮ ಆಸೆಗಳನ್ನು ಪೂರೈಸಬಲ್ಲದು, ಆದರೆ ದುರಾಸೆಗಳನಲ್ಲ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.