ಭಾಷಾ ನಿಘಂಟು ಜ್ಞಾನದ ಅಣೆಕಟ್ಟು : ಮಾಲಗತ್ತಿ


Team Udayavani, Aug 1, 2017, 11:44 AM IST

01-REPO-4.jpg

ಮಂಗಳೂರು: ಭಾಷೆ ಹಾಗೂ ಸಂಸ್ಕೃತಿ ಎನ್ನುವುದು ಒಂದು ಸಮುದಾಯದ ಜೀವನಾಡಿ ಇದ್ದಂತೆ. ಒಂದು ಭಾಷೆಯಲ್ಲಿ ನಿಘಂಟು ಹೊರಬಂದರೆ ಅದು ಜ್ಞಾನದ ಅಣೆಕಟ್ಟು ನಿರ್ಮಾಣ ಆದ ಹಾಗೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಡಾ| ಅರವಿಂದ ಮಾಲಗತ್ತಿ ತಿಳಿಸಿದರು.

ಅವರು ಸೋಮವಾರ ನಗರದ ಪುರಭವನದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹೊರತಂದ ಬ್ಯಾರಿ-ಕನ್ನಡ-ಇಂಗ್ಲಿಷ್‌ ನಿಘಂಟು ಲೋಕಾರ್ಪಣೆ ಸಮಾರಂಭದಲ್ಲಿ ಉದ್ಘಾಟನಾ ಭಾಷಣ ಮಾಡಿದರು. ಭಾಷೆಯಲ್ಲಿ ಶುದ್ಧ ಹಾಗೂ ಅಶುದ್ಧ ಎಂಬುದಿಲ್ಲ. ಬ್ಯಾರಿ ಭಾಷೆಯಲ್ಲಿ ನಿಘಂಟನ್ನು ಹೊರ ತರಲು ಅಕಾಡೆಮಿ ಪ್ರಯತ್ನಿಸಿರುವುದು ಶ್ಲಾಘನೀಯ ಕಾರ್ಯ. ಇದರಲ್ಲಿ ಕನ್ನಡ ಭಾಷೆಯನ್ನೂ ಸೇರಿಸುವ ಮೂಲಕ ಅವರು ಭಾಷಾ ಪ್ರೇಮವನ್ನು ಪ್ರದರ್ಶಿಸಿದ್ದಾರೆ. ಜತೆಗೆ ಇದು ಸಾಮರಸ್ಯಕ್ಕೂ ಹಾದಿಯಾಗಿರುತ್ತದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ನಿಘಂಟನ್ನು ಲೋಕಾರ್ಪಣೆಗೊಳಿಸಿದರು. ರಾಜ್ಯ ಆಹಾರ ಸಚಿವ ಯು.ಟಿ. ಖಾದರ್‌ ಅವರು “ಬೆಲ್ಕಿರಿ’ ವಿಶೇಷಾಂಕ ಬಿಡುಗಡೆಗೊಳಿಸಿದರು.

ಶಾಸಕ ಜೆ.ಆರ್‌. ಲೋಬೊ, ಮೇಯರ್‌ ಕವಿತಾ ಸನಿಲ್‌, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್‌. ಖಾದರ್‌, ಮುಡಾ ಮಾಜಿ ಅಧ್ಯಕ್ಷ ಕೋಡಿಜಾಲ್‌ ಇಬ್ರಾಹಿಂ ಉಪಸ್ಥಿತರಿದ್ದರು.

ಗೌರವ: ನಿಘಂಟು ತಯಾರಿಯಲ್ಲಿ ಶ್ರಮಿಸಿದ ಕರ್ನಾಟಕ ಮುಕ್ತ ವಿವಿಯ ವಿಶ್ರಾಂತ ಕುಲಪತಿ ಪ್ರೊ| ಬಿ.ಎ. ವಿವೇಕ ರೈ, ಹಿರಿಯ ಪತ್ರಕರ್ತ ಬಿ.ಎಂ. ಹನೀಫ್‌, ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಸುರೇಂದ್ರ ರಾವ್‌, ಅಕಾಡೆಮಿಯ ಸದಸ್ಯೆ ಝೊಹರಾ ಅಬ್ಟಾಸ್‌, ನಿಘಂಟಿನ ಸಂಪಾದಕ ಪ್ರೊ| ಬಿ.ಎಂ. ಇಚ್ಲಂಗೋಡು, ಬಿ.ಎ. ಸಂಶುದ್ದೀನ್‌ ಮಡಿಕೇರಿ, ಅಬ್ದುಲ್‌ ರಹ್ಮಾನ್‌ ಕುತ್ತೆತ್ತೂರು ಮೊದಲಾದವರನ್ನು ಗೌರವಿಸಲಾಯಿತು.

ಅಕಾಡೆಮಿ ಅಧ್ಯಕ್ಷ ಬಿ.ಎ. ಮುಹಮ್ಮದ್‌ ಹನೀಫ್‌ ಪ್ರಸ್ತಾವನೆಗೈದರು. ರಿಜಿಸ್ಟ್ರಾರ್‌ ಚಂದ್ರಹಾಸ ರೈ ಬಿ. ಸ್ವಾಗತಿಸಿ, ಅಬ್ದುಲ್‌ ಲತೀಫ್‌ ನೇರಳಕಟ್ಟೆ ವಂದಿಸಿದರು. ಬಿ.ಎ. ಮುಹಮ್ಮದ್‌ ಆಲಿ ನಿರ್ವಹಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.