Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?


Team Udayavani, Oct 2, 2024, 7:40 AM IST

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

ಮಂಗಳೂರು: ವಿಧಾನ ಪರಿಷತ್‌ಗೆ ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇನ್ನೆರಡು ದಿನ ಉಳಿದಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಅ. 2ರಂದು ಪ್ರಕಟಿಸುವ ಸಾಧ್ಯತೆ ಇದೆ.

ಇದು ದ್ವಿಸದಸ್ಯ ಕ್ಷೇತ್ರವಾಗಿದ್ದು, 2021ರಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್‌ನಿಂದ ಮಂಜುನಾಥ ಭಂಡಾರಿ ಅವರು ಗೆಲುವು ಸಾಧಿಸಿದ್ದರು. 2024ರ ಲೋಕಸಭಾ ಚುನಾವಣೆಯಲ್ಲಿ ಕೋಟ ಅವರು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಗೆಲುವು ಸಾಧಿಸಿದ ಕಾರಣ ಈಗ ಉಪಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಅ. 3 ಕೊನೆ ದಿನ.

ಉಡುಪಿಯ ಸಹಕಾರಿ ಧುರೀಣ ಎಸ್‌. ರಾಜು ಪೂಜಾರಿ, ಭುಜಂಗ ಶೆಟ್ಟಿ ಹಾಗೂ ಕಾರ್ಕಳದ ಟಿ.ಆರ್‌.ರಾಜು ಅವರ ಹೆಸರು ಕೇಳಿಬರುತ್ತಿದ್ದು ಅಂತಿಮವಾಗಿ ಹೆಸರು ಬುಧವಾರ ಪ್ರಕಟಗೊಳ್ಳಲಿದೆ.

ನಾಮಪತ್ರ ಸಲ್ಲಿಕೆ
ನಾಮಪತ್ರ ಸಲ್ಲಿಕೆಯ ನಾಲ್ಕನೆಯ ದಿನ ಮಂಗಳವಾರ ಸ್ವತಂತ್ರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ್‌ ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾ ಕಾರಿಗಳ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Legislative Council: ಇಂದು ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟ ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ

Udayavani: ಈ ಎಲ್ಲ ಸಾಧಕಿಯರ ಯಶಸ್ಸಿನ ವರ್ಣ ನವರೂಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Mangaluru: ಉಗ್ರರಂತೆ ಕಳ್ಳರಿಗೂ ತರಬೇತಿ ಕೇಂದ್ರ! ಚಡ್ಡಿ ಗ್ಯಾಂಗ್‌ಗೆ ದರೋಡೆಯೇ ದೇವರು

Mangaluru: ಉಗ್ರರಂತೆ ಕಳ್ಳರಿಗೂ ತರಬೇತಿ ಕೇಂದ್ರ! ಚಡ್ಡಿ ಗ್ಯಾಂಗ್‌ಗೆ ದರೋಡೆಯೇ ದೇವರು

Mangaluru: ಪಂಜದಲ್ಲೊಬ್ಬರು ಆಧುನಿಕ ಗಾಂಧಿ

Mangaluru: ಪಂಜದಲ್ಲೊಬ್ಬರು ಆಧುನಿಕ ಗಾಂಧಿ

2

Urwa: ಪೊಲೀಸ್‌ ಕಾನ್‌ಸ್ಟೆಬಲ್‌ಗೆ ಜೀವಬೆದರಿಕೆ, ಕೊಲೆಗೆ ಯತ್ನ: ಪ್ರಕರಣ ದಾಖಲು

Protest: ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಬಂದ್‌

Protest: ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಬಂದ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

online

Gujarat; ಸೆ*ಕ್ಸ್ ನಂತರ ಗುಪ್ತಾಂಗದಿಂದ ತೀವ್ರ ರಕ್ತಸ್ರಾ*ವವಾಗಿ ಯುವತಿ ಸಾ*ವು

1-2

Gandhi, Shastri ಜನ್ಮದಿನ : ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ

joe-bidden

Israel vs Iran; ಯುದ್ದೋನ್ಮಾದ ತೀವ್ರ ಹೆಚ್ಚಳ: ಇರಾನ್‌ಗೆ ಅಮೆರಿಕ ಎಚ್ಚರಿಕೆ

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train: ದಸರಾ; ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Bus Ticket: ಸಾಲು ಸಾಲು ರಜೆ; ನವರಾತ್ರಿಗೆ ಬಸ್‌ ಟಿಕೆಟ್‌ ದರ ಬಲು ದುಬಾರಿ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.