Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
Team Udayavani, Sep 20, 2024, 5:50 PM IST
ಮಂಗಳೂರು: ಜಮೀನಿನಲ್ಲಿ ಪಾಲು ಕೇಳಲು ಬಂದ ಸ್ವಂತ ತಮ್ಮನನ್ನು ಕೊಲೆ ಮಾಡಿದ ಅಣ್ಣನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್. ಜಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರದಂದು ತೀರ್ಪು ನೀಡಿದ್ದಾರೆ.
ಬಂಟ್ವಾಳ ತಾಲೂಕು ನಂದರಬೆಟ್ಟು ಗ್ರಾಮದ ಐತಪ್ಪ ನಾಯ್ಕ (45) ಶಿಕ್ಷೆಗೊಳಗಾದವನು. ಈತ 2022ರ ಮೇ 10ರಂದು ಜಮೀನಿನ ವಿಚಾರಕ್ಕೆ ಸಂಬಂಧಿಸಿ ತನ್ನ ತಮ್ಮ ಬಾಳಪ್ಪ ಯಾನೆ ರಾಮ ನಾಯ್ಕ (35) ಅವರನ್ನು ಮರದ ನೊಗದಿಂದ ಹೊಡೆದು ಕೊಲೆ ಮಾಡಿದ್ದ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕ ಹರೀಶ್ಚಂದ್ರ ಉದಿಯಾವರ್ ಅವರು ವಾದಿಸಿದ್ದರು.
ನ್ಯಾಯಾಲಯವು 17 ಸಾಕ್ಷಿದಾರರನ್ನು ವಿಚಾರಣೆ ಮಾಡಿದ್ದು ಅದರಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯೆ ಡಾ.ವರ್ಷಾ ಎ.ಶೆಟ್ಟಿ ಮತ್ತು ಎಫ್.ಎಸ್.ಎಲ್ ನ ಡಾ. ಗೀತಾಲಕ್ಷ್ಮೀ ಅವರ ಸಾಕ್ಷ್ಯ ಮಹತ್ವದ್ದಾಗಿತ್ತು ಎಂದು ಸರಕಾರಿ ಅಭಿಯೋಜಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.