‘ಕಷ್ಟದ ಪರಿಕಲ್ಪನೆಯೇ ಬದಲಾವಣೆ’


Team Udayavani, Jul 28, 2017, 7:35 AM IST

ಬೆಳ್ತಂಗಡಿ: ಬೇಗೆ ಎಂಬುದು ಹಿಂದಿನ ಕಾಲದಲ್ಲಿ ಕಷ್ಟ ಎನ್ನುವ ಹೆಸರಿಗೆ ಅನ್ವರ್ಥವಾಗಿ ಬಳಕೆಯಲ್ಲಿತ್ತು. ಆದರೆ ಈ ಪದವನ್ನು ಆಷಾಢ ತಿಂಗಳಲ್ಲಿ ವಿಶೇಷವಾಗಿ ನಮ್ಮ ತುಳುನಾಡಿನಲ್ಲಿ ಬಳಸುತ್ತಿದ್ದಾರೆ. ಆದರೆ ಇಂದು ಆ ಕಷ್ಟದ ಪರಿಕಲ್ಪನೆಯೇ ಬದಲಾವಣೆಯಾಗಿದೆ. ಆಟಿಡೊಂಜಿ ಕೂಟ, ಆಟಿದ ಗಮ್ಮತ್ತ್, ಆಟಿದ ಲೇಸ್‌, ಆಟಿದ ಆಯನ ಮುಂತಾದ ಹೆಸರಿನಲ್ಲಿ ವಿಜೃಂಭಣೆಯ ಆಚರಣೆಗಳನ್ನು ನಾವಿಂದು ಆಟಿ ತಿಂಗಳಲ್ಲಿ ಕಾಣುತ್ತೇವೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪೂರ್ವ ಸದಸ್ಯ, ಬೆಳ್ತಂಗಡಿ ವಾಣಿ ಕಾಲೇಜಿನ ಪ್ರಾಚಾರ್ಯ ಡಿ. ಯದುಪತಿ ಗೌಡ ಹೇಳಿದರು. ಅವರು ಬೆಳ್ತಂಗಡಿ ಲಯನ್ಸ್‌ ಕ್ಲಬ್‌ನಲ್ಲಿ ನಡೆದ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಹಿಂದಿನ ಕಾಲದಲ್ಲಿ ಇದೇ ತಿಂಗಳಲ್ಲಿ ಆಟಿ ಕಳೆಂಜನ ವೇಷಧಾರಿಗಳು ಊರಿಗೆ ಬಂದು ಇದರ ಮಹತ್ವವನ್ನು ಹೇಳುವ ಪದ್ಧತಿ ಇತ್ತು. ಇದೀಗ ಈ ಆಚರಣೆಗಳನ್ನು ಸೀಮಿತ ಕ್ಷೇತ್ರಗಳಲ್ಲಿ ಮಾತ್ರ ಕಾಣುತ್ತೇವೆ. ಈ ತಿಂಗಳಿನಲ್ಲಿ ಶುಭ ಸಮಾರಂಭಗಳು ನಡೆಯುವುದು ಬಹಳ ಕಡಿಮೆ. ಇಲ್ಲಿ ಪರಂಪರೆ ಬಹಳ ಮುಖ್ಯ. ಪರಂಪರೆಯು ವ್ಯಕ್ತಿಗಳ ಪ್ರತಿಭೆಯಿಂದ ಹೊರ ಹೊಮ್ಮುತ್ತದೆ ಎಂಬ ಅಂಶವನ್ನು ನಾವು ತಿಳಿಯಬೇಕಾಗಿದೆ  ಎಂದರು.

ಬೆಳ್ತಂಗಡಿ ಲಯನ್ಸ್‌ ಕ್ಲಬ್‌ ಅಧ್ಯಕ್ಷ ಧರಣೇಂದ್ರ ಕೆ. ಜೈನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಅತಿಥಿಗಳಾಗಿ ಪ್ರಾಂತ್ಯ 10ರ ಪ್ರಾಂತ್ಯಾಧ್ಯಕ್ಷ ನಿತ್ಯಾನಂದ ನಾವರ, ಬೆಳ್ತಂಗಡಿ ಲಯನ್ಸ್‌ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷ ಸುಶೀಲಾ ಎಸ್‌. ಹೆಗ್ಡೆ, ಲಯನ್ಸ್‌  ಕ್ಲಬ್‌ನ ಪ್ರಥಮ ಉಪಾಧ್ಯಕ್ಷೆ ಮೇದಿನಿ ಡಿ. ಗೌಡ, ಕಾರ್ಯದರ್ಶಿ ಸುರೇಶ್‌ ಶೆಟ್ಟಿ ಲಾೖಲ, ಕೋಶಾಧಿಕಾರಿ ವಿನ್ಸೆಂಟ್‌ ಟಿ. ಡಿ ‘ಸೋಜಾ ಮತ್ತಿತರರು ಉಪಸ್ಥಿತರಿದ್ದರು. ಬಿ. ರಘುರಾಮ ಗಾಂಭೀರ ಧ್ವಜವಂದನೆ ವಾಚಿಸಿ, ನೀತಿ ಸಂಹಿತೆ ಮತ್ತು ತತ್ವಾದರ್ಶವನ್ನು ಸೆರಾಫಿನಾ ಎ. ಡಿ’ಸೋಜಾ ಪಠಿಸಿ, ಘಟಕಾಧ್ಯಕ್ಷ ಧರಣೇಂದ್ರ ಕೆ. ಜೈನ್‌ ಸ್ವಾಗತಿಸಿ, ವಸಂತ ಶೆಟ್ಟಿ ಶ್ರದ್ಧಾ  ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಲಾಂಗೂಲ ಚಾಲಕ ದೇವಿಪ್ರಸಾದ್‌ ಸಲಹೆ ಮಂಡಿಸಿದರು. ದಿನದ ಅದೃಷ್ಟ ವ್ಯಕ್ತಿಯಾಗಿ ರಾಜು ಶೆಟ್ಟಿ ಆಯ್ಕೆಯಾದರು. ಕೋಶಾಧಿಕಾರಿ ವಿನ್ಸೆಂಟ್‌ ಟಿ. ಡಿ’ಸೋಜಾ ವಂದಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.