![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 20, 2019, 6:04 PM IST
ನೆಲ್ಯಾಡಿ : ಲಾರಿ ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟುವಿನಲ್ಲಿ ಶನಿವಾರ ಸಂಭವಿಸಿದೆ.
ಗಾಯಗೊಂಡವರನ್ನು ನಿತ್ಯಾನಂದ, ಶ್ರೀಧರ, ಮಣಿಕಂಠ, ನರಸಿಂಹ ಹಾಗೂ ಮನೋಜ್ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.
ನೆಲ್ಯಾಡಿ ಹೊರಠಾಣೆ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.