ಮಂಗಳೂರು ಧರ್ಮಪ್ರಾಂತದ ಪ್ರಧಾನ ಗುರು


Team Udayavani, Dec 28, 2017, 2:15 PM IST

28-Dec-12.jpg

ಬಜಪೆ: ಮಂಗಳೂರು ಧರ್ಮ ಪ್ರಾಂತ್ಯದ ಪ್ರಧಾನ ಗುರುಗಳಾದ ಮು| ಡೆನ್ನಿಸ್‌ ಮೊರಾಸ್‌ ಪ್ರಭು ಅವರ ಗುರುದೀಕ್ಷೆಯ ಸ್ವರ್ಣ ಮಹೋತ್ಸವವನ್ನು ಅವರ ಹುಟ್ಟೂರು ಬಜಪೆಯಲ್ಲಿ ಆಚರಿಸಲಾಯಿತು. ಆ ಪ್ರಯುಕ್ತ ಬಜಪೆ ಸೈಂಟ್‌ ಜೋಸೆಫ್‌ ಚರ್ಚ್‌ನಲ್ಲಿ ಬಲಿಪೂಜೆ ನಡೆಯಿತು. ಪ್ರಧಾನ ಯಾಜಕರಾಗಿ ಮು| ಡೆನ್ನಿಸ್‌ ಮೊರಾಸ್‌ ಪ್ರಭು ಬಲಿಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಆರ್ಚ್‌ ಬಿಷಪ್‌ ರೆ| ಡಾ| ಬರ್ನಾರ್ಡ್‌ ಮೊರಾಸ್‌, ಮಂಗಳೂರು ಬಿಷಪ್‌ ರೆ| ಡಾ| ಅಲೋಶಿಯಸ್‌ ಪಾವ್ಲ್  ಡಿ’ಸೋಜಾ, ಉಡುಪಿ ಬಿಷಪ್‌ ರೆ| ಡಾ| ಜೆರಾಲ್ಡ್‌ ಲೋಬೋ, ಗುಲ್ಬರ್ಗ ಬಿಷಪ್‌ ರೆ| ಡಾ| ರೋಬರ್ಟ್‌ ಮಿರಾಂದ, ಬಳ್ಳಾರಿ ಬಿಷಪ್‌ ರೆ| ಡಾ| ಹೆನ್ರಿ ಡಿ’ಸೋಜಾ,
ಸಿ.ಎಸ್‌.ಐ.ನ ನಿವೃತ್ತ ಬಿಷಪ್‌ ರೆ| ಡಾ| ಸಿ.ಎಲ್‌. ಫುರ್ಟಾಡೋ, ಬೆಳ್ತಂಗಡಿ ಬಿಷಪ್‌ ರೆ| ಡಾ| ಲಾರೆನ್ಸ್‌ ಹಾಗೂ ನೂರಕ್ಕೂ ಅಧಿಕ ಧರ್ಮಗುರುಗಳು, ಧರ್ಮ ಭಗಿನಿಯರು ಬಲಿಪೂಜೆಯಲ್ಲಿ ಭಾಗಿಯಾಗಿದ್ದರು. ಬಳಿಕ ಸೈಂಟ್‌ ಜೋಸೆಫ್‌ ಚರ್ಚ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಸ್ವರ್ಣ ಮಹೋತ್ಸವ ಸಂಭ್ರಮ ನಡೆಯಿತು.

ಸ್ವರ್ಣ ಮಹೋತ್ಸವದ ಕೇಕ್‌ ಅನ್ನು ಮು| ಡೆನ್ನಿಸ್‌ ಮೊರಾಸ್‌ ಪ್ರಭು ಕತ್ತರಿಸಿದರು. ಬಳಿಕ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮೊರಾಸ್‌ ಕುಟುಂಬ, ಊರಿನ ಹಾಗೂ ಪರ ಊರಿನ ಗಣ್ಯರು ಭಾಗಿಯಾಗಿದ್ದರು. ಜೋನ್‌ ಮೊರಾಸ್‌ ಸ್ವಾಗತಿಸಿದರು.ಪುತ್ತೂರಿನ ಸೈಂಟ್‌  ಫಿಲೋಮಿನಾ ಕಾಲೇಜಿನ ಆಡಳಿತಾಧಿಕಾರಿ ಫಾ| ಆ್ಯಂಟನಿ ಮೊಂತೆರೋ ಅವರು ಮು| ಡೆನ್ನಿಸ್‌ ಮೊರಾಸ್‌ ಪ್ರಭು ಅವರ ಗುರುದೀಕ್ಷೆಯ ಸ್ವರ್ಣ ಮಹೋತ್ಸವದ ಅಭಿನಂದನ ನುಡಿಗಳನ್ನು ಮಾಡಿದರು.

ಟಾಪ್ ನ್ಯೂಸ್

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

KPCC ಇಂದು ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ

Congress ಒಳ ಬೇಗುದಿ: ಇಂದು ಕೆಪಿಸಿಸಿ ಸಭೆ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

rishi-sunak

Election:ಬ್ರಿಟನ್‌ ಪಿಎಂ ಸುನಕ್‌ ಟೆಂಪಲ್‌ ರನ್‌!

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ

joe-bidden

US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?

KPCC ಇಂದು ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ

Congress ಒಳ ಬೇಗುದಿ: ಇಂದು ಕೆಪಿಸಿಸಿ ಸಭೆ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.