Mangalore: ಮಹೇಶ್‌ ಮೋಟಾರ್ಸ್‌ ಮಾಲಕ ಎ.ಕೆ. ಪ್ರಕಾಶ್‌ ಶೇಕ ಅವರಿಗೆ ಶ್ರದ್ಧಾಂಜಲಿ


Team Udayavani, Oct 13, 2023, 8:06 AM IST

Mangalore: ಮಹೇಶ್‌ ಮೋಟಾರ್ಸ್‌ ಮಾಲಕ ಎ.ಕೆ. ಪ್ರಕಾಶ್‌ ಶೇಕ ಅವರಿಗೆ ಶ್ರದ್ಧಾಂಜಲಿ

ಮಂಗಳೂರು: ಸಮರ್ಥ ಸಾರಿಗೆ ವ್ಯವಹಾರ ತಜ್ಞನಾಗಿ ಸರ್ವರ ಪ್ರೀತಿ ಗಳಿಸಿದ ಎ.ಕೆ. ಪ್ರಕಾಶ್‌ ಶೇಕ ಅವರು ನಮ್ಮನ್ನು ಅಗಲಿದರೂ ಅವರ ಬದುಕಿನ ಹೆಜ್ಜೆಗಳ ಕುರಿತಾದ ಪ್ರಕಾಶ ಪ್ರಜ್ಞೆ ಪುನರ್ಜನ್ಮ ಪಡೆಯಬೇಕು ಎಂದು ಹಿರಿಯ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಅಭಿಪ್ರಾಯ ಪಟ್ಟರು.

ಅ. 1ರಂದು ನಿಧನ ಹೊಂದಿದ ಮಹೇಶ್‌ ಮೋಟಾರ್ಸ್‌ ಮಾಲಕ ಎ.ಕೆ. ಪ್ರಕಾಶ್‌ ಶೇಕ ಅವರಿಗೆ ಅಡ್ಯಾರ್‌ ಗಾರ್ಡನ್‌ನಲ್ಲಿ ಗುರುವಾರ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.
ಹಿರಿಯರ ಹಿನ್ನೆಲೆಯನ್ನು ಉಪಯೋಗಿಸಿಕೊಂಡು ವ್ಯವಹಾರ ತಜ್ಞನಾಗಿ, ದಾನಿಯಾಗಿ ಪ್ರಕಾಶ್‌ ಶೇಕ ಹಲವರಿಗೆ ಮೌನವಾಗಿ ಸಹಾಯ ಮಾಡಿದ್ದಾರೆ. ಕುಟುಂಬ ಹಾಗೂ ಸಿಬಂದಿಯನ್ನು ತುಂಬಾ ಚೆನ್ನಾಗಿಯೇ ನೋಡಿ ಕೊಂಡಿದ್ದಾರೆ. ಸಾಂಸ್ಕೃತಿಕ ಕ್ಷೇತ್ರಕ್ಕೂ ಮರೆಯಲ್ಲೇ ನಿಂತು ನೆರವಾಗಿದ್ದಾರೆ. ಸಂಪತ್ತು, ಸೌಭಾಗ್ಯ, ಉಜ್ವಲ ಭವಿಷ್ಯ ಹಾಗೂ ಸಾಧನೆ ಮಾಡಲು ಅವಕಾಶ ಇರುವುದೆಲ್ಲವನ್ನು ಬಿಟ್ಟು ಅವರು ಅಗಲಿದ್ದು ದೊಡ್ಡ ಆಘಾತ ತಂದಿದೆ ಎಂದರು.

ಯಶಸ್ವಿ ಸಾರಿಗೆ ಉದ್ಯಮಿ: ಸಿಟಿ ಬಸ್‌ ಮಾಲಕರ ಸಂಘದ ಪ್ರಮುಖರಾದ ದಿಲ್‌ರಾಜ್‌ ಆಳ್ವ ಮಾತನಾಡಿ, ಪ್ರಕಾಶ್‌ ಅವರು ಯಶಸ್ವಿ ಸಾರಿಗೆ ಉದ್ಯಮಿಯಾಗಿ, ಬಸ್‌ ಮಾಲಕರ ಸಂಘದ ಪ್ರಮುಖರಾಗಿ, ಶಿಸ್ತುಬದ್ಧ ವ್ಯವಹಾರ ಮಾಡಿದ್ದಾರೆ. ಪ್ರಯಾಣಿಕರು ಹಾಗೂ ಸಿಬಂದಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಂಡಿದ್ದಾರೆ ಎಂದು ತಿಳಿಸಿದರು.

ಪುರುಷೋತ್ತಮ ಭಂಡಾರಿ ನಿರೂಪಿಸಿದರು. ಪ್ರಕಾಶ್‌ ಅವರ ತಂದೆ ಎ.ಕೆ. ಜಯರಾಮ ಶೇಕ, ತಾಯಿ ಪದ್ಮಾವತಿ ಶೇಕ, ಪತ್ನಿ, ಮಗಳು, ಸಹೋದರ, ಸಹೋದರಿಯರು ಹಾಗೂ ಕುಟುಂಬಿಕರು ಉಪಸ್ಥಿತರಿದ್ದರು.

ಸಂಸದ ನಳಿನ್‌ ಕುಮಾರ್‌ ಕಟೀಲು, ಶಾಸಕ ರಾಜೇಶ್‌ ನಾೖಕ್‌, ವಿ.ಪರಿಷತ್‌ ಸದಸ್ಯ ಪ್ರತಾಪ್‌ಸಿಂಹ ನಾಯಕ್‌, ಮೇಯರ್‌ ಸುಧೀರ್‌ ಶೆಟ್ಟಿ ಕಣ್ಣೂರು, ಮಾಜಿ ಸಚಿವರಾದ ಬಿ. ರಮಾನಾಥ ರೈ, ಕೃಷ್ಣ ಪಾಲೆಮಾರ್‌, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಮೇಯರ್‌ಗಳಾದ ಎಂ. ಶಶಿಧರ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಭಾಸ್ಕರ ಕೆ., ಪ್ರಮುಖರಾದ ಕ್ಯಾ| ಬೃಜೇಶ್‌ ಚೌಟ, ಅಜಿತ್‌ ಕುಮಾರ್‌ ರೈ ಮಾಲಾಡಿ, ಪಟ್ಲ ಸತೀಶ್‌ ಶೆಟ್ಟಿ, ಮಿಥುನ್‌ ರೈ, ಪ್ರಕಾಶ್‌ ಕಾರಂತ ಸಹಿತ ಹಲವು ಗಣ್ಯರು ಶ್ರದ್ಧಾಂಜಲಿ ಸಮರ್ಪಿಸಿದರು.

ಟಾಪ್ ನ್ಯೂಸ್

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Kapu ರಿಕ್ಷಾ ಮಾಲಕ ನೇಣಿಗೆ ಶರಣು

Kapu ರಿಕ್ಷಾ ಮಾಲಕ ನೇಣಿಗೆ ಶರಣು

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Maldievs

T20 ವಿಶ್ವಕಪ್‌ ವಿಜೇತರಿಗೆ ಮಾಲ್ಡೀವ್ಸ್‌ ಆಹ್ವಾನ

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

1-lulu

Wimbledon-2024; ರಿಬಾಕಿನಾ, ಸ್ವಿಟೋಲಿನಾ ಕ್ವಾರ್ಟರ್‌ ಫೈನಲ್‌ ಯಾನ

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

1-yuvi

Abhishek Sharma ಸೆಂಚುರಿ ಹೊಡೆದ್ದು ಗಿಲ್‌ ಬ್ಯಾಟ್‌ನಲ್ಲಿ!: ಸಂತಸಪಟ್ಟ ಯುವಿ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.