ಬೆಳ್ತಂಗಡಿಯ ಇಶಾ ಶರ್ಮಾಗೆ ಮೊದಲ ಐಎಂ ನಾರ್ಮ್ ಪ್ರಶಸ್ತಿ ಗರಿ

  ಕರ್ನಾಟಕದಲ್ಲೇ ಮೊದಲ ಮಹಿಳಾ ಇಂಟರ್‌ನ್ಯಾಶನಲ್ ಮಾಸ್ಟರ್

Team Udayavani, Jul 23, 2022, 12:21 PM IST

7belthangady

ಬೆಳ್ತಂಗಡಿ: ಜು. 18 ರಂದು ಮುಕ್ತಾಯಗೊಂಡ ಸ್ಲೋವಾಕಿಯಾ ಓಪನ್ ಚೆಸ್ 2022ರ ಪಂದ್ಯಾವಳಿಯಲ್ಲಿ ಕರ್ನಾಟಕದ  ಪ್ರತಿಭೆ ಇಶಾ ಶರ್ಮಾ ತನ್ನ ಚೊಚ್ಚಲ ಅಂತರರಾಷ್ಟ್ರೀಯ ಮಾಸ್ಟರ್ ಮತ್ತು ಒಮನ್ ಗ್ರ್ಯಾಂಡ್ ಮಾಸ್ಟರ್ ನಾರ್ಮ್ ಮುಡಿಗೇರಿಸಿದ್ದಾರೆ.

ಮೂರನೇ ಸುತ್ತಿನಲ್ಲಿ ಇಶಾ ಪೋಲಿಷ್ ದಂತಕಥೆ ಗ್ರ್ಯಾಂಡ್‌ಮಾಸ್ಟರ್ ಕ್ರಾಸೆಂಕೋವ್ ಮಿಚಾಲ್ (2569) ವಿರುದ್ಧ ಮಿಂಚಿನ ಗೆಲುವು ಸಾಧಿಸಿದರು. ಇದು ಅವರ ಈವರೆಗಿನ ಅತ್ಯುತ್ತಮ ಗೆಲುವಾಗಿದೆ. ಇಶಾ FIDE ತರಬೇತುದಾರ ಕೆ.ವಿಶ್ವೇಶ್ವರನ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಇಶಾ ಧರ್ಮಸ್ಥಳ ಸಮೀಪದ ಉಜಿರೆಯ ಎಸ್‌ಡಿಎಂ ಕಾಲೇಜಿನ (ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ) ನಲ್ಲಿ ಅಂತಿಮ ವರ್ಷದ ಅರ್ಥಶಾಸ್ತ್ರ ವ್ಯಾಸಂಗ ಮಾಡುತ್ತಿದ್ದಾರೆ.  ಇವರು ಕರ್ನಾಟಕದ ಮೊದಲ ಮಹಿಳಾ ಇಂಟರ್‌ನ್ಯಾಶನಲ್ ಮಾಸ್ಟರ್ ಆಗಿದ್ದಾರೆ.

ಐ.ಎಂ. ನಾರ್ಮ್‌ ಗೆಲುವಿನ ಹಾದಿಯಲ್ಲಿ ಇಶಾ ಮೊದಲಿಗೆ ಅಧಿಕ ಶ್ರೇಯಾಂಕದ ಸ್ಲೋವಾಕಿಯಾದ ಐಎಂ ನ್ಯೂಗೆಬೌರ್ ಮಾರ್ಟಿನ್ (2528) ಅವರನ್ನು ಸೋಲಿಸಿದರು ಮತ್ತು ಐಸ್‌ಲ್ಯಾಂಡ್‌ನ ಐಎಂ ಸ್ಟೆಫಾನ್ಸನ್ ವಿಗ್ನಿರ್ ವಟ್ನಾರ್ ಅವರೊಂದಿಗೆ ಡ್ರಾ ಮಾಡಿಕೊಂಡರು.

ಇದನ್ನೂ ಓದಿ: ಬ್ಯಾಟಿಂಗ್ ನಲ್ಲಿ ಕೇವಲ 12 ರನ್ ಗಳಿಸಿದರೂ ಗೆಲುವಿನ ಹೀರೋ ಆದ ಸಂಜು ಸ್ಯಾಮ್ಸನ್

ಇಶಾ 2019 ರಲ್ಲಿ ಕರ್ನಾಟಕದ ಮೊದಲ ಮಹಿಳಾ ಇಂಟರ್ನ್ಯಾಷನಲ್ ಮಾಸ್ಟರ್ ತನ್ನ ಹೆಸರಿನಲ್ಲಿ ಬರೆದಿದ್ದರು. ಮಾತ್ರವಲ್ಲದೆ 2015 ರಲ್ಲಿ ಏಷ್ಯನ್ ಶಾಲೆಗಳ ಅಂಡರ್-15 ಕಂಚಿನ ಪದಕ ವಿಜೇತೆ ಮತ್ತು 2017 ರಲ್ಲಿ ಇರಾನ್‌ನಲ್ಲಿ ನಡೆದ ಏಷ್ಯನ್ ಜೂನಿಯರ್ ಬಾಲಕಿಯರ ಚಾಂಪಿಯನ್‌ಶಿಪ್ ನ್ನು ಗೆದ್ದಿದ್ದಾರೆ. ಪ್ರಸ್ತುತ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ವೆಜೆರ್ಕೆಪ್ಜೊ ಕ್ಲೋಸ್ಡ್ ಜಿಎಂ ಪಂದ್ಯಾವಳಿಯನ್ನು ಆಡುತ್ತಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.