ಅಳದಂಗಡಿ ಪೇಟೆ ಚರಂಡಿಗೆ ಬೇಕಿದೆ ಕಾಯಕಲ್ಪ

ವ್ಯವಸ್ಥಿತ ಚರಂಡಿಗೆ ನಿರ್ವಹಣೆ ತೊಡಕು

Team Udayavani, Apr 21, 2022, 10:11 AM IST

venuru

ವೇಣೂರು: ರಾಜ್ಯಹೆದ್ದಾರಿ ಹಾದು ಹೋಗುವ ಅಳದಂಗಡಿ ಪೇಟೆಯಲ್ಲಿ ಚರಂಡಿಗಳಿದ್ದರೂ ನಿರ್ವಹಣೆ ಇಲ್ಲದೆ ನಿರುಪಯುಕ್ತವಾಗಿವೆ. ಇಲ್ಲಿನ ಚರಂಡಿಗಳಲ್ಲಿ ಮಳೆ ನೀರಿನೊಂದಿಗೆ ಬಂದ ಮಣ್ಣು, ಕಸಕಡ್ಡಿ, ಒಣಎಲೆ ತ್ಯಾಜ್ಯಗಳಿಂದ ಮುಖ್ಯ ಪೇಟೆಯಲ್ಲಿನ ಚರಂಡಿ, ಮೋರಿಗಳು ಬ್ಲಾಕ್‌ ಆಗಿವೆ. ವಿಶಾಲವಾದ ಪೇಟೆಗಿರುವ ಚರಂಡಿಯನ್ನು ಮಳೆಗಾಲದ ಮುನ್ನ ನಿರ್ವಹಣೆ ಮಾಡಬೇಕೆಂಬ ಆಗ್ರಹ ಇಲ್ಲಿನ ನಾಗರಿಕರದ್ದು.

ಸ್ಲ್ಯಾಬ್‌ಗಳಿಲ್ಲದೆ ಅಪಾಯ

ಅಳದಂಗಡಿಯ ಹೆಚ್ಚಿನ ಭಾಗಗಳಲ್ಲಿ ಕಾಂಕ್ರೀಟ್‌ ಚರಂಡಿಗಳಿದ್ದು, ಪೇಟೆಯ ಅಂದವನ್ನು ಹೆಚ್ಚಿಸಿವೆ. ಆದರೆ ಸ್ಲ್ಯಾಬ್‌ಗಳಿಲ್ಲದೆ ಅಲ್ಲಲ್ಲಿ ತೆರೆದುಕೊಂಡ ಚರಂಡಿಗಳು ಅಪಾಯ ತಂದೊಡ್ಡಿವೆ. ಒಂದೆಡೆ ಬಸ್‌ ನಿಲ್ದಾಣ, ಪಕ್ಕದಲ್ಲಿ ರಾಜ್ಯಹೆದ್ದಾರಿ. ಸ್ಲ್ಯಾಬ್‌ ಇಲ್ಲದ ಚರಂಡಿಗಳನ್ನು ದಾಟಿ ಪಾದಾಚಾರಿಗಳು ಆಚಿಂದೀಚೆ ತೆರಳುತ್ತಿದ್ದು, ಅಪಾಯ ತಂದೊಡ್ಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಶಾಲಾ ಕಾಲೇಜುಗಳಿಗೆ ನೂರಾರು ಮಂದಿ ವಿದ್ಯಾರ್ಥಿಗಳು ಇದೇ ನಗರ ಭಾಗದಲ್ಲಿ ತೆರಳು ತ್ತಿದ್ದು, ಅವರಿಗೂ ತೆರೆದ ಚರಂಡಿ ಅಪಾಯ ತಂದೊಡ್ಡಿವೆ. ಅಳದಂಗಡಿ ದೈವಸ್ಥಾನದ ಬಳಿ ತೆರೆದ ಕಾಂಕ್ರಿಟ್‌ ಚರಂಡಿಗಳಿಗೂ ಸ್ಲ್ಯಾಬ್‌ ಅಳವಡಿಸುವ ಕಾರ್ಯ ಆಗಬೇಕಿದೆ.

ಗಿಡಗಂಟಿಗಳಿಂದ ತೊಡಕು

ಅಳದಂಗಡಿ ಮುಖ್ಯಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ತಿರುವಿನ ರಸ್ತೆಯಲ್ಲಿನ ಮೋರಿ ತ್ಯಾಜ್ಯ ತುಂಬಿ ಬ್ಲಾಕ್‌ ಆಗಿದೆ. ಪಿಲ್ಯ ಮುಖ್ಯರಸ್ತೆಯ ಜನವಸತಿ ಪ್ರದೇಶದಲ್ಲೂ ಚರಂಡಿಯಲ್ಲಿ ಹೂಳು ತುಂಬಿಕೊಂಡಿದೆ. ಇಲ್ಲಿ ಚರಂಡಿ ನೀರು ಹೆದ್ದಾರಿಯಲ್ಲಿ ಹರಿಯುವಂತಾಗಿದ್ದು, ಇದನ್ನು ಸರಿಪಡಿಸುವ ಮೂಲಕ ರಸ್ತೆಯ ಡಾಮಾರು ಹಾಳಾಗುವುದನ್ನು ತಪ್ಪಿಸಬೇಕಿದೆ. ಅಳದಂಗಡಿಯ ಕೆದ್ದು ಪರಿಸರದಲ್ಲಿ ಹಳೆಯ ಮೋರಿಗಳನ್ನು ಚರಂಡಿಯಲ್ಲಿ ಅಡ್ಡವಾಗಿ ಇಡಲಾಗಿದ್ದು, ನೀರು ಸರಾಗವಾಗಿ ಹರಿದುಹೋಗಲು ತೊಡಕಾಗಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.