![Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ](https://www.udayavani.com/wp-content/uploads/2024/12/dksh-415x241.jpg)
Mangaluru: ವ್ಯಾಯಾಮ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವು
Team Udayavani, Jun 8, 2024, 7:13 PM IST
![Mangaluru: ವ್ಯಾಯಾಮ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವು](https://www.udayavani.com/wp-content/uploads/2024/06/11-4-620x372.jpg)
ಮಂಗಳೂರು: ವ್ಯಾಯಾಮ ಮಾಡುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾವೂರು ರಾಯಿಕೆಟ್ಟೆಯಲ್ಲಿ ಸಂಭವಿಸಿದೆ.
ಮೂಲತಃ ಉತ್ತರ ಪ್ರದೇಶದವರಾಗಿದ್ದು ಬಾಡಿಗೆ ಮನೆಯಲ್ಲಿ ವಾಸವಿದ್ದ ಜಿತೇಂದ್ರ ಯಾದವ್(35) ಮೃತಪಟ್ಟವರು.
ಇವರು ಪೈಂಟಿಂಗ್ ಕೆಲಸ ಮಾಡುತ್ತಿದ್ದಾರೆ. ಶನಿವಾರ ಮುಂಜಾವ 5.30ಕ್ಕೆ ಎದ್ದು ಮನೆಯಲ್ಲಿ ವ್ಯಾಯಾಮ ಮಾಡುತ್ತಿದ್ದಾಗ ಒಮ್ಮೆಲೇ ಕುಸಿದು ಬಿದ್ದು ಮಾತನಾಡುವ ಸ್ಥಿತಿಯಲ್ಲಿರಲಿಲ್ಲ. ಖಾಸಗಿ ಆಸ್ಪತ್ರೆಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ](https://www.udayavani.com/wp-content/uploads/2024/12/dksh-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ](https://www.udayavani.com/wp-content/uploads/2024/12/dksh-150x87.jpg)
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
![Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್](https://www.udayavani.com/wp-content/uploads/2024/12/6-42-150x90.jpg)
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
![ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ](https://www.udayavani.com/wp-content/uploads/2024/12/COURT1-150x84.jpg)
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
![5](https://www.udayavani.com/wp-content/uploads/2024/12/5-44-150x90.jpg)
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
![Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು](https://www.udayavani.com/wp-content/uploads/2024/12/4-47-150x90.jpg)
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.