ಮಂಗಳೂರು: ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 15 ವಾಹನಗಳಿಗೆ ಹಾನಿ
Team Udayavani, Jul 5, 2023, 12:58 PM IST
ಮಂಗಳೂರು: ನಗರದ ಬಿಕರ್ನಕಟ್ಟೆಯಲ್ಲಿ ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 15 ವಾಹನಗಳಿಗೆ ಹಾನಿಯಾಗಿರುವ ಘಟನೆ ಬುಧವಾರ(ಜು.5 ರಂದು) ನಡೆದಿದೆ.
ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್ ಕಟ್ಟಡದ ಪಾರ್ಶ ಸಮೇತ ಬಿದ್ದಿದೆ. ಪರಿಣಾಮ ಕೆಳಗಡೆ ನಿಲ್ಲಿಸಿದ್ದ 15 ವಾಹನಗಳು ಜಖಂಗೊಂಡಿವೆ. ಹಾಗೂ ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿದೆ.
ಘಟನೆ ಬಳಿಕ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಮೇಯರ್ ಜಯಾನಂದ ಅಂಚನ್ ಕಟ್ಟಡದ ಮೇಲಿರುವ ಇತರ ಸಣ್ಣ ಟವರ್ ಗಳನ್ನು ತೆರವುಗೊಳಿಸುವಂತೆ ಆದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್
Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್ ಆಗ್ರಹ
ಸುರತ್ಕಲ್ ಟೋಲ್ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು
CC Camera ದೃಶ್ಯಾವಳಿ; ಫೂರೆನ್ಸಿಕ್ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ
Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್ ರಾವ್
MUST WATCH
ಹೊಸ ಸೇರ್ಪಡೆ
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
INDvsZIM: ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಒಂದು ಬದಲಾವಣೆ
Surat; ಐದಂತಸ್ತಿನ ಕಟ್ಟಡ ಕುಸಿತ ಪ್ರಕರಣ; 7ಮಂದಿ ಸಾವು, ಇನ್ನೂ ಸಿಕ್ಕಿಬಿದ್ದಿದ್ದಾರೆ ಹಲವರು
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.