
ಮಂಗಳೂರು: ಹೃದಯಾಘಾತದಿಂದ ಹೆಡ್ ಕಾನ್ ಸ್ಟೇಬಲ್ ನಿಧನ
Team Udayavani, Dec 15, 2022, 10:54 AM IST

ಮಂಗಳೂರು: ಕಾವೂರು ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ಲಮಾಣಿ (38) ಅವರು ತಮ್ಮ ಊರಾದ ಬಾಗಲಕೋಟೆಯಲ್ಲಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ವಿಶೇಷ ಕರ್ತವ್ಯದಡಿ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.
ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾಗಿದ್ದು, ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. 2008 ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದರು.
ಈ ಹಿಂದೆ ಮಂಗಳೂರು ಕಮಿಷನರೆಟ್ ವ್ಯಾಪ್ತಿಯ ಮೂಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.