ಮಂಗಳೂರು-ಕಾಸರಗೋಡು ಬಸ್‌ ಸಂಚಾರ ವ್ಯತ್ಯಯ


Team Udayavani, Sep 24, 2022, 12:45 AM IST

ಮಂಗಳೂರು-ಕಾಸರಗೋಡು ಬಸ್‌ ಸಂಚಾರ ವ್ಯತ್ಯಯ

ಮಂಗಳೂರು: ಕೇರಳದಲ್ಲಿ ಪಿಎಫ್‌ಐ ಕರೆ ನೀಡಿರುವ ಹರತಾಳದ ಹಿನ್ನೆಲೆಯಲ್ಲಿ ಮಂಗಳೂರು ನಗರದಿಂದ ಕಾಸರಗೋಡಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್‌ ಸಂಚಾರದಲ್ಲಿ ಶುಕ್ರವಾರ ವ್ಯತ್ಯಯ ಉಂಟಾಗಿದೆ.

ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಿಂದ ಕಾಸರಗೋಡಿಗೆ ಪ್ರತೀ ದಿನ 39 ಶೆಡ್ಯೂಲ್‌ನಲ್ಲಿ ಕೆಎಸ್ಸಾರ್ಟಿಸಿ ಬಸ್‌ ಸಂಚರಿಸುತ್ತದೆ. ಆದರೆ, ಹರತಾಳ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ತಲಪಾಡಿ ಗಡಿವರೆಗೆ ಮಾತ್ರ ಬಸ್‌ಗಳು ಸಂಚರಿಸಿದವು. ಸಂಜೆ ಬಳಿಕ 10 ಬಸ್‌ಗಳು ಕಾಸರಗೋಡಿಗೆ ಸಂಚರಿಸಿದೆ. ಆದರೆ, ಕಾಸರಗೋಡು ಭಾಗದಿಂದ ಅಲ್ಲಿನ ಕೆಎಸ್ಸಾರ್ಟಿಸಿ ಬಸ್‌ಗಳು ಯಾವುದೇ ಮಂಗಳೂರಿಗೆ ಆಗಮಿಸಿಲ್ಲ ಎಂದು ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ಕಾಸರಗೋಡಿಯಲ್ಲಿ ಮಿಶ್ರ ಪ್ರತಿಕ್ರಿಯೆ
ಪಿಎಫ್ಐ ಕರೆ ನೀಡಿದ ಹರತಾಳಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಮೊಟಕುಗೊಂಡಿದೆ. ಕೆಲವೆಡೆ ತ್ರಿಚಕ್ರ ವಾಹನಗಳ ಸಹಿತ ಖಾಸಗಿ ವಾಹನಗಳು ಸಂಚರಿಸಿವೆ.

ವ್ಯಾಪಾರ ಸಂಸ್ಥೆಗಳು ಆಂಶಿಕವಾಗಿ ತೆರೆದಿವೆ. ಕಾಸರಗೋಡು ನಗರದಲ್ಲಿ ವ್ಯಾಪಾರ ಸಂಸ್ಥೆಗಳು ಬಹುತೇಕ ಮುಚ್ಚಿಕೊಂಡಿತ್ತು. ಸರಕಾರಿ ಕಚೇರಿಗಳಲ್ಲಿ ನೌಕರರ ಸಂಖ್ಯೆ ಕಡಿಮೆಯಿತ್ತು. ಕುಂಬಳೆ, ಉಪ್ಪಳ ಸಹಿತ ವಿವಿಧೆಡೆ ವ್ಯಾಪಾರ ಸಂಸ್ಥೆಗಳು ಮುಚ್ಚಿಕೊಂಡಿತ್ತು. ದ್ವಿಚಕ್ರ ವಾಹನಗಳು ಕೆಲವೆಡೆ ಸಂಚರಿಸಿವೆ. ಹರತಾಳದಿಂದ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತು.

ರಾಷ್ಟ್ರೀಯ ಹೆದ್ದಾರಿಯ ಮೊಗ್ರಾಲ್‌ ಪುತ್ತೂರು ಕೊಪ್ಪರ ಬಜಾರ್‌ನಲ್ಲಿ ಸರಕು ಲಾರಿಯೊಂದಕ್ಕೆ ಶುಕ್ರವಾರ ಬೆಳಗ್ಗೆ ಕಲ್ಲೆಸೆಯಲಾಗಿದೆ. ಭದ್ರತೆಯಂಗವಾಗಿ ಕಾಸರಗೋಡು ರೈಲು ನಿಲ್ದಾಣದಲ್ಲಿ ಪೊಲೀಸ್‌ ಹಾಗು ಶ್ವಾನ ದಳದಿಂದ ತಪಾಸಣೆ ನಡೆಯಿತು.

ಟಾಪ್ ನ್ಯೂಸ್

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Yasin Malik

SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ

ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

8

Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ವಿಡಿಯೋಗಳಿವು..

14-uv-fusion

Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

13-belagavi

ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.