![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 8, 2020, 1:02 PM IST
ಮಂಗಳೂರು: ಭಾರತ್ ಬಂದ್ ವಿಫಲಗೊಳಿಸಿದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ. ‘ಬಂದ್ ಆಶಾವಾದಿಗಳಿಗೆ’ ನಿರಾಶೆಯಾಗಿದೆ. ಜನ ನಿರಾಳವಾಗಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
ಬುಧವಾರದಂದು ನಡೆಯುತ್ತಿರುವ ಸಾರ್ವತ್ರಿಕ ಮುಷ್ಕರ ಕುರಿತಾಗಿ ಮಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು. ಮಂಗಳೂರಿಗೆ ಅಮಿತ್ ಶಾ ಆಗಮನದ ಕುರಿತಾಗಿ ಗೋ ಬ್ಯಾಕ್ ಹೇಳಿಕೆ ನೀಡಿದ ಐವನ್ ಹೇಳಿಕೆಯ ಕುರಿತಾಗಿ ಪ್ರತಿಕ್ರಿಯಿಸಿದ ಅವರು ಹೊಳೆ ದಾಟಲು ದೊಣ್ಣೆ ನಾಯಕನ ಒಪ್ಪಿಗೆ ಬೇಕಾಗಿಲ್ಲ. ಅಮಿತ್ ಶಾ ಆಗಮನವನ್ನು ಜನ ಆಶಾವಾದದಿಂದ ನಿರೀಕ್ಷಿಸುತ್ತಿದ್ದಾರೆ. ಐವನ್ ಕೂಡ ಪ್ರೀತಿಯಿಂದ ಸ್ವಾಗತಿಸಲಿ ಎಂದು ಹೇಳಿದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.