ಮಂಗಳೂರು ಸ್ಮಾರ್ಟ್ಸಿಟಿ: 130 ಕೋಟಿ ರೂ. ಯೋಜನೆಗೆ ಒಪ್ಪಿಗೆ
Team Udayavani, Mar 3, 2019, 12:30 AM IST
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿ ಸುಮಾರು 130 ಕೋಟಿ ರೂ.ಗಳ 7 ಯೋಜನೆಗಳಿಗೆ ಶನಿವಾರ ಒಪ್ಪಿಗೆ ನೀಡಲಾಯಿತು.
ಬೆಂಗಳೂರಿನ ಕೆಪಿಸಿ ಶಕ್ತಿಭವನದಲ್ಲಿ ನಡೆದ ಸ್ಮಾರ್ಟ್ ಸಿಟಿ ಬೋರ್ಡ್ ಆಫ್ ಡೈರೆಕ್ಟರ್ಸ್ ಮೀಟಿಂಗ್ನಲ್ಲಿ 130 ಕೋ ರೂ.ಗಳ ಕಾಮಗಾರಿಗೆ ಅನುಮೋದನೆ ನೀಡಲಾಯಿತು. ಹಳೆಬಂದರು ಪ್ರದೇಶದ ಒಳಚರಂಡಿ, ರಸ್ತೆ ಕಾಮಗಾರಿ, ಸ್ಮಾರ್ಟ್ ಸ್ಕೂಲ್ ನಿರ್ಮಾಣ ಸೇರಿದಂತೆ 7 ಯೋಜನೆಗಳಿಗೆ ಅಂಗೀಕಾರ ದೊರಕಿತು. ನಗರದ ಆಯ್ದ ಸ್ಥಳಗಳಲ್ಲಿ ಸ್ಮಾರ್ಟ್ ಶಾಲೆ ನಿರ್ಮಾಣದ ಕುರಿತು ಕಳೆದ ಸ್ಮಾರ್ಟ್ ಸಿಟಿ ಸಭೆಯಲ್ಲಿ ಪ್ರಸ್ತಾಪನೆ ಸಲ್ಲಿಸಲಾಗಿತ್ತು. ಖಾಸಗಿ ಸಹಭಾಗಿತ್ವದಲ್ಲಿ ಬಸ್ ಟರ್ಮಿನಲ್ ನಿರ್ಮಾಣ, ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಬಗ್ಗೆ ಚರ್ಚೆ ನಡೆಯಿತು.
ಸಭೆಯಲ್ಲಿ ಭಾಸ್ಕರ್ ಕೆ., ಪ್ರೇಮಾನಂದ ಶೆಟ್ಟಿ, ಲ್ಯಾ®Õ…ಲಾಟ್ ಪಿಂಟೋ, ಶಶಿಧರ ಹೆಗ್ಡೆ, ರಮೀಜಾ ಬಾನು, ಮಹಮ್ಮದ್ ನಜೀರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು
D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ
Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ
Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ
Crime: ನಡುರಸ್ತೆಯಲ್ಲೇ ಪೇಂಟರ್ ಕೊಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.