ಮಂಗಳೂರು: ನಾಳೆಯಿಂದ ಮತ್ತೆ ನೀರು ಪೂರೈಕೆ ಸ್ಥಗಿತ
Team Udayavani, May 19, 2019, 6:15 AM IST
ಮಂಗಳೂರು: ರೇಷನಿಂಗ್ ನಿಯಮ ದಂತೆ ನಗರಕ್ಕೆ ಕಳೆದ ನಾಲ್ಕು ದಿನಗಳಿಂದ ನೀರು ಪೂರೈಕೆಯಾಗುತ್ತಿದ್ದು, ಮೇ 20ರಿಂದ ಐದು ದಿನ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ.
ಮೇ 16 ಬೆ. 6ರಿಂದ ಮೇ 20ರ ಬೆ. 6ರ ವರೆಗೆ ನೀರು ಸರಬರಾಜು ಆಗಲಿದ್ದು, ಮೇ 20ರ ಬೆಳಗ್ಗೆ 6ರಿಂದ ಮೇ 24ರ ಬೆಳಗ್ಗೆ 6ರ ವರೆಗೆ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಶನಿವಾರ ನಗರಕ್ಕೆ ದಿನವಿಡೀ ನೀರು ಪೂರೈಕೆಯಾಗಿದ್ದು, ಶೇ.70ರಷ್ಟು ಪ್ರದೇಶಗಳಿಗೆ ನೀರು ತಲುಪಿದೆ.
ತುಂಬೆ ಅಣೆಕಟ್ಟಿನಲ್ಲಿ 3.62 ಮೀ.ನಷ್ಟಿದ್ದ ನೀರಿನ ಪ್ರಮಾಣ ಶನಿವಾರ 3.57 ಮೀ.ಗೆ ಇಳಿದಿದೆ.
ಸುಳ್ಯ: 2 ದಿನಕ್ಕೊಮ್ಮೆ ನೀರು
ಸುಳ್ಯ: ಬೇಸಗೆ ಬಿಸಿಯ ಪರಿಣಾಮ ನಗರದಲ್ಲಿ ನೀರಿನ ಕೊರತೆ ಎದುರಾಗಿದ್ದು, ನ.ಪಂ. ನಳ್ಳಿ ವ್ಯವಸ್ಥೆ ಮೂಲಕ ಪೂರೈಕೆ ಮಾಡುವ ಕುಡಿಯುವ ನೀರನ್ನು ಎರಡು ದಿನಕ್ಕೊಮ್ಮೆ ಬಿಡಲು ನಿರ್ಧರಿಸಲಾಗಿದೆ.
ಪುತ್ತಿಗೆ:ಪಂಪಿಂಗ್ ಮುಂದುವರಿಕೆ
ಉಡುಪಿ: ಸ್ವರ್ಣಾ ನದಿಯ ಭಂಡಾರಿಬೆಟ್ಟು ಮತ್ತು ಪುತ್ತಿಗೆಯ ಗುಂಡಿಯಿಂದ ಬಜೆ ಡ್ಯಾಂಗೆ ನೀರು ಹಾಯಿಸುವ ಪ್ರಕ್ರಿಯೆ ಶನಿವಾರವೂ ಮುಂದುವರಿದಿದ್ದು, ನಗರದ ಒಂದು ಹಂತದವರೆಗಿನ ನೀರಿನ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿದೆ.
ಶನಿವಾರ ಕೇವಲ 10 ದೂರುಗಳು ಮಾತ್ರ ಬಂದಿದ್ದವು. ನೀರು ಸಂಗ್ರಹ ವ್ಯವಸ್ಥೆ ಇಲ್ಲದ ಕೆಲವು ಕಾಲನಿ ನಿವಾಸಿಗಳಿಗೆ ಶನಿವಾರ ಕೂಡ 5 ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಯಿತು. ಶನಿವಾರ ಮಾಣಾçಯಲ್ಲಿ 1, ಭಂಡಾರಿ ಬೆಟ್ಟಿನಲ್ಲಿ 2 ಮತ್ತು ಪುತ್ತಿಗೆಯಲ್ಲಿ 3 ಪಂಪ್ಗ್ಳ ಮೂಲಕ ನೀರು ಹಾಯಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು
D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ
Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ
Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ
Crime: ನಡುರಸ್ತೆಯಲ್ಲೇ ಪೇಂಟರ್ ಕೊಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.