Missing Case ಮಂಗಳೂರು: ಯುವಕ ನಾಪತ್ತೆ; ದೂರು ದಾಖಲು
Team Udayavani, Dec 9, 2023, 10:34 PM IST
ಮಂಗಳೂರು: ಕಟೀಲಿಗೆ ಹೋಗುವುದಾಗಿ ಹೇಳಿದ ವ್ಯಕ್ತಿಯೋರ್ವರು ನಾಪತ್ತೆಯಾಗಿದ್ದಾರೆ. ಮೀನು ಮಾರಾಟ ಮಾಡಿಕೊಂಡಿದ್ದ ತಿಲಕರಾಜ್ ಎಂ. (29)ನಾಪತ್ತೆಯಾದವರು.
ಡಿ. 6ರಂದು ಬೆಳಗ್ಗೆ 11ಕ್ಕೆ ಮದುವೆಗೆ ಹೋಗುವುದಾಗಿ ಹೇಳಿ ಸೂಟರ್ಪೇಟೆಯಲ್ಲಿರುವ ಅತ್ತೆ ಮನೆಗೆ ಹೋಗಿ ಅನಂತರ ಓರ್ವರ ಸ್ಕೂಟರ್ನಲ್ಲಿ ಡ್ರಾಪ್ ಪಡೆದು ಕಟೀಲಿಗೆ ಹೋಗುವುದಾಗಿ ಹೇಳಿ ಹೋಗಿದ್ದ ಅವರು ನಾಪತ್ತೆಯಾಗಿದ್ದಾರೆ.
ಗೋಧಿ ಮೈಬಣ್ಣ, ದಪ್ಪ ಶರೀರ, ದುಂಡು ಮುಖ, 5.2 ಅಡಿ ಎತ್ತರ ಹೊಂದಿದ್ದರು. ನೀಲಿ ಮತ್ತು ಹಳದಿ ಬಣ್ಣದ ಅಂಗಿ, ಕೇಸರಿ ಬಣ್ಣದ ಲುಂಗಿ ಧರಿಸಿದ್ದರು. ಕನ್ನಡ, ತುಳು, ಹಿಂದಿ, ಮಲಯಾಳ ಮಾತನಾಡುತ್ತಾರೆ.
ಮಾಹಿತಿ ದೊರೆತವರು ಕಂಕನಾಡಿ ನಗರ ಠಾಣೆ (0824-2220529) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
Bagheera ರುಧಿರ ಗಾನ…; ಶ್ರೀಮುರಳಿ ಸಿನಿಮಾದ ಹಾಡು ಬಂತು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.