Ambani ಮದುವೆಯಲ್ಲಿ ಮಂಗಳೂರಿನ ರೂಬನ್‌ ಕೊಳಲು ವಾದನ!


Team Udayavani, Jul 17, 2024, 10:50 PM IST

Ambani ಮದುವೆಯಲ್ಲಿ ಮಂಗಳೂರಿನ ರೂಬನ್‌ ಕೊಳಲು ವಾದನ!

ಮಂಗಳೂರು: ಮುಂಬಯಿಯ ಜಿಯೋ ವರ್ಲ್ಡ್  ಸೆಂಟರ್‌ನಲ್ಲಿ ಜರಗಿದ ಅನಂತ್‌ ಅಂಬಾನಿ ಮತ್ತು ರಾಧಿಕಾ ಅವರ ವಿವಾಹ ಸಮಾರಂಭದಲ್ಲಿ ಮಂಗಳೂರಿನ ದೇರೆಬೈಲ್‌ ನಿವಾಸಿ, ರೂಬನ್‌ ಮಚಾದೋ ಅವರು ಕೊಳಲು ವಾದಕರಾಗಿ ಭಾಗವಹಿಸಿದ್ದರು!

ಅವರು ಮದುವೆ ಸಮಾರಂಭಕ್ಕೆ ಆಹ್ವಾನ ಪಡೆದ ಕರ್ನಾಟಕದ ಏಕೈಕ ಕೊಳಲು ವಾದಕರು. 25 ಭಾರತೀಯ ಕೊಳಲು ವಾದಕರಿಂದ ಕೂಡಿದ ಪ್ರಸಿದ್ಧ ಕೊಳಲು ವಾದಕ ಅಶ್ವಿ‌ನ್‌ ಶ್ರೀನಿವಾಸನ್‌ ಮುಂದಾಳತ್ವದ “ಫ್ಲೂಟ್‌ ಸಿಂಫೂನಿ’ ತಂಡದಲ್ಲಿ ರೂಬನ್‌ ಅವಕಾಶ ಪಡೆದಿದ್ದರು.

“ಉದಯವಾಣಿ’ ಜತೆಗೆ ಈ ಕುರಿತು ಮಾತನಾಡಿದ ಅವರು, “10 ವರ್ಷಗಳಿಂದ ಕೊಳಲು ವಾದನ ಸಹಿತ ವಿವಿಧ ಪ್ರಕಾರಗಳಲ್ಲಿ ಹಿನ್ನೆಲೆ ಸಂಗೀತಗಾರನಾಗಿದ್ದೇನೆ.

ಬೆಂಗಳೂರಿನ ಕಾರ್ಯ ಕ್ರಮವೊಂದರಲ್ಲಿ ಅಶ್ವಿ‌ನ್‌ ಶ್ರೀನಿವಾಸನ್‌ ಪರಿಚಯವಾಯಿತು. ಅವರು ಅಂಬಾನಿಯವರ ಸಮಾರಂಭ ದಲ್ಲಿ ಭಾಗವಹಿಸುವ ಅವಕಾಶ ನೀಡಿದರು.

ಮುಂಬಯಿಯಲ್ಲೇ ಉಳಿದುಕೊಂಡು ಒಂದು ವಾರಗಳ ಕಾಲ ಸತತ ಅಭ್ಯಾಸದ ಬಳಿಕ ಜು. 13ರಂದು ಸಂಜೆ ಜರಗಿದ “ಔತಣಕೂಟ’ದಲ್ಲಿ ಸಂಗೀತ ಪ್ರದರ್ಶನ ನೀಡಿದ್ದೇವೆ ಎಂದರು.

 

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.