Mangaluru ಏರ್‌ಪೋರ್ಟ್‌: ರನ್‌ವೇ ತಪಾಸಣೆಗೆ ಕಾರ್ಯಪಡೆ


Team Udayavani, Sep 6, 2024, 12:28 AM IST

Mangaluru ಏರ್‌ಪೋರ್ಟ್‌: ರನ್‌ವೇ ತಪಾಸಣೆಗೆ ಕಾರ್ಯಪಡೆ

ಮಂಗಳೂರು: ಮಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್‌ವೇ ಪರೀಕ್ಷಾ ಕಾರ್ಯ ಪಡೆಯನ್ನು ರಚಿಸಲಾಗಿದ್ದು, ಏರ್‌ ಪೋರ್ಟ್‌ ಸರ್ಫೇಸ್ ಫ್ರಿಕ್ಷನ್‌ ಟೆಸ್ಟರ್‌(ಎಎಸ್‌ಎಫ್‌ಟಿ)ಯಂತ್ರಗಳ ಮೂಲಕ ಈ ತಪಾಸಣೆ ನಡೆಯಲಿದೆ.

ಪ್ರಭಾಕರನ್‌ ಸುಂದರಂ, ಶೆಫಾಲಿ ಮಲ್ದಾರ್‌ ಮತ್ತು ಪ್ರಸನ್ನ ರಾಜೇಂದ್ರನ್‌ ಅವರನ್ನೊಳಗೊಂಡ ಎಲೆಕ್ಟ್ರಿಕಲ್‌, ಸಿವಿಲ್‌ ಮತ್ತು ಮೆಕ್ಯಾ ನಿಕಲ್‌ ಎಂಜಿನಿಯರ್‌ಗಳು ತಂಡದಲ್ಲಿದ್ದಾರೆ. ಫಿನ್‌ಲ್ಯಾಂಡ್ ನಿಂದ ಆಮದು ಮಾಡಲಾದ ಎಎಸ್‌ಎಫ್‌ಟಿ ಉಪಕರಣ ಗಳೊಂದಿಗೆ ರನ್‌ವೇಯಲ್ಲಿ ತಪಾಸಣೆ ನಡೆಸಲು ಮತ್ತು ಮಾಪನಾಂಕ ನೀಡಲು ಪ್ರಮಾಣೀಕರಿಸಲಾಗಿದೆ.

ರನ್‌ವೇನಲ್ಲಿ ವಿಮಾನಗಳು ಸಾಗುವಾಗ ಚಕ್ರಗಳಲ್ಲಿ ರುವ ರಬ್ಬರ್‌ನ ಅವಶೇಷವನ್ನು ಉಳಿಸುವುದುರಿಂದ ರನ್‌ವೇ ಜಾರಲು ಕಾರಣವಾಗುತ್ತದೆ. ಇದು ಪ್ರಯಾ ಣಿಕರ ಸುರಕ್ಷೆಗೆ ಸವಾಲಾಗಲಿದೆ. ಆದ್ದರಿಂದ ರನ್‌ವೇ ಮೇಲ್ಮೈಯಲ್ಲಿ ಜಾರುವಿಕೆ ಮತ್ತು ಘರ್ಷಣೆಯ ಪ್ರಮಾಣವನ್ನು ಅಳೆಯಲು ಎಎಸ್‌ಎಫ್‌ಟಿ ವಾಹನ ಬಳಸಲಾಗುತ್ತದೆ.

ಯುವ ಮತ್ತು ಉತ್ಸಾಹಿ ಸಿವಿಲ್‌ ಎಂಜಿನಿಯರ ಶೆಫಾಲಿ ಅವರು ವಾಯುಯಾನ ಕ್ಷೇತ್ರ ಪ್ರಸ್ತುತ ಪಡಿಸುವ ಸವಾಲುಗಳನ್ನು ಎದುರಿಸಲಿದ್ದಾರೆ. ಅನುಭವಿ ಮೆಕಾನಿಕಲ್‌ ಎಂಜಿನಿಯರ್‌ ಪ್ರಸನ್ನ ಮತ್ತು ಇನ್ನೋರ್ವ ಅನುಭವಿ ಪ್ರಭಾಕರನ್‌ ಅವರು ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಕೌಶಲದಿಂದ ಎಎಸ್‌ಎಫ್‌ಟಿಯನ್ನು ನಿರ್ವಹಿಸಲಿದ್ದಾರೆ. ಈ ಅನುಭವಿ ಮತ್ತು ಯುವ ತಂಡವು ಫಿನ್‌ಲ್ಯಾಂಡ್ ನ‌ ಒಇಎಂ ಮೊವೆಂಟರ್‌ ಎಎಸ್‌ಎಫ್‌ಟಿ ಮೂಲಕ ರನ್‌ವೇ ನಿರ್ವಹಣೆ ಮತ್ತು ಮಾಪನಾಂಕ ಮಾಡಲಿದ್ದಾರೆ. ವಿಮಾನ ನಿಲ್ದಾಣವು ಪ್ರತಿ 45 ದಿನಗಳಿಗೊಮ್ಮೆ ಈ ಪರೀಕ್ಷೆ ನಡೆಸುತ್ತದೆ ಎಂದು ಮುಖ್ಯ ವಿಮಾನ ನಿಲ್ದಾಣ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

ಟ್ರಂಪ್ ಮೇಲೆ ಮತ್ತೆ ಗುಂಡಿನ ದಾಳಿ… ಫ್ಲೋರಿಡಾ ಗಾಲ್ಫ್ ಕ್ಲಬ್‌ನಲ್ಲಿ ಘಟನೆ, ಆರೋಪಿ ಬಂಧನ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

DK-Human-Chian

Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ

-ROHAN

Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

Mulki: ರಿಕ್ಷಾದಲ್ಲಿ ಗೋಮಾಂಸ ಸಾಗಾಟ: ಇಬ್ಬರ ಬಂಧನ

ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

Mulki: ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

ಹೊಸ ಸೇರ್ಪಡೆ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Delhi Govt: ದೆಹಲಿ ಸಿಎಂ ರೇಸ್‌ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Uttar Pradesh: ಭಾರೀ ಮಳೆಗೆ 14 ಮಂದಿ ಮೃತ್ಯು… ಅಪಾಯದ ಮಟ್ಟ ಮೀರಿ ಹರಿಯುವ ನದಿ

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ವಿರುದ್ಧ FIR

4

Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು

1-vaya-big

Wayanad; ಲಯನಾಡಿನಲ್ಲಿ ಕಣ್ಣೀರಿನ ಓಣಂ, ಈದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.