![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 24, 2023, 6:58 PM IST
ಮಂಗಳೂರು: ಯೆಯ್ಯಾಡಿಯಲ್ಲಿ ಮಾದಕವಸ್ತು ಸೇವಿಸಿ ರಸ್ತೆಯಲ್ಲಿ ತೂರಾಡುತ್ತಿದ್ದ ಕಾವೂರು ನಂದನಪುರ ನಿವಾಸಿ ಪ್ರಶಾಂತ ಕುಮಾರ (41) ನನ್ನು ಶನಿವಾರ ತಡರಾತ್ರಿ ಕದ್ರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಪ ನಿರೀಕ್ಷಕ ಉಮೇಶ್ ಕುಮಾರ್ ಎಂ. ಅವರು ಸಿಬಂದಿಯೊಂದಿಗೆ ರೌಂಡ್ಸ್ನಲ್ಲಿದ್ದಾಗ, ಯೆಯ್ಯಾಡಿಯಲ್ಲಿ ರಸ್ತೆಯಲ್ಲಿ ತೂರಾಡುತ್ತಿದ್ದ ಆತನನ್ನು ವಿಚಾರಿಸಿ, ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.