Mangaluru 13 ವರ್ಷಗಳಿಂದ ತಲೆಮರೆಸಿಕೊಂಡಿದ್ದಾತನ ಬಂಧನ


Team Udayavani, Sep 4, 2023, 11:59 PM IST

Mangaluru 13 ವರ್ಷಗಳಿಂದ ತಲೆಮರೆಸಿಕೊಂಡಿದ್ದಾತನ ಬಂಧನ

ಮಂಗಳೂರು: ಹಲವು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜ ರಾಗದೆ 13 ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ಜಪ್ಪಿನಮೊಗರು ನಿವಾಸಿ ಪ್ರೀತಂ ಆಚಾರ್ಯ (38) ನನ್ನು ಶನಿವಾರ ಉರ್ವ ಪೊಲೀಸರು ಬಂಧಿಸಿದ್ದಾರೆ.

ಈತನ ವಿರುದ್ದ ವಾರಂಟ್‌ ಜಾರಿಯಾಗಿತ್ತು. ಈತ ತಲೆಮರೆಸಿ ಕೊಂಡು ಮುಂಬಯಿಯ ಹೊಟೇ ಲೊಂದರಲ್ಲಿ ಮ್ಯಾನೇಜರ್‌ಆಗಿ ಕೆಲಸ ಮಾಡಿಕೊಂಡಿದ್ದ.

ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌, ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್‌ ಆಯುಕ್ತ ಅಂಶುಕುಮಾರ್‌, ಅಪರಾಧ ಮತ್ತು ಸಂಚಾರ ವಿಭಾಗದ ಪೊಲೀಸ್‌ ಉಪ ಆಯುಕ್ತ ದಿನೇಶ್‌ ಕುಮಾರ್‌ ಅವರ ನಿರ್ದೇಶನದಂತೆ, ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ ಮಹೇಶ್‌ ಕುಮಾರ್‌ ಮಾರ್ಗದರ್ಶನದಂತೆ ಉರ್ವ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕಿ ಭಾರತಿ ಜಿ. ನೇತೃತ್ವದಲ್ಲಿ ಉರ್ವ ಠಾಣೆಯ ಪೊಲೀಸ್‌ ಉಪ ನಿರೀಕ್ಷಕ ಹರೀಶ್‌ ಎಚ್‌.ಎ., ಸಹಾಯಕ ಪೊಲೀಸ್‌ ಉಪ ನಿರೀಕ್ಷಕ ಉಲ್ಲಾ ಸ್‌ ಮಹಲೆ, ಎಚ್‌.ಸಿ. ಸುಧಾಕರ್‌, ಮಹಿಳಾ ಕಾನ್‌ಸ್ಟೆಬಲ್‌ ಸಫೀನಾ ಅವರು ವಿಶೇಷ ಕರ್ತವ್ಯದಲ್ಲಿ ಮುಂಬಯಿಗೆ ತೆರಳಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.

 

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.