Mangaluru: ಕೆಟ್ಟು ಹೋದ ಒಳಹಾದಿ, ಸಂಚಾರ ಸಂಕಷ್ಟ
Team Udayavani, Sep 24, 2024, 5:50 PM IST
ಮೋರ್ಗನ್ಸ್ಗೇಟ್: ಜಪ್ಪು ಮೋರ್ಗನ್ಸ್ಗೇಟ್ಬಳಿಯ ರಾಮ್ಭವನ್ ಹೊಟೇಲ್ ಪಕ್ಕದ ಒಳಹಾದಿ ಸಂಪೂರ್ಣವಾಗಿ ಕೆಟ್ಟು ಹೋಗಿ, ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸುಮಾರು 12 ಮನೆಗಳಿಗೆ ಈ ಹಾದಿ ಸಂಪರ್ಕ ಕಲ್ಪಿಸುತ್ತಿದೆ. ಪ್ರತಿದಿನ ಸಾಕಷ್ಟು ಮಂದಿ ಈ ಹಾದಿಯ ಮೂಲಕವೇ ಆಚೀಚೆ ಒಡಾಡುತ್ತಾರೆ. ಮನೆಯವರ ದ್ವಿಚಕ್ರ ವಾಹನಗಳ ಸಂಚಾರಕ್ಕೂ ಸಮಸ್ಯೆಯಾಗುತ್ತಿದೆ. ಹಿರಿಯ ನಾಗರಿಕರು, ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೂ ನಡೆಯುವುದು ಕಷ್ಟಕರವಾಗಿದೆ.
ತ್ಯಾಜ್ಯ ನೀರು ರಸ್ತೆಗೆ
ಪಕ್ಕದಲ್ಲಿ ನಡೆಯುತ್ತಿರುವ ನಿರ್ಮಾಣ ಕೆಲಸಗಳಿಗೆ ಸಂಬಂಧಿಸಿದ ಕಾರ್ಮಿಕರು ವಾಸವಾಗಿದ್ದು, ಅವರು ತ್ಯಾಜ್ಯ ನೀರನ್ನು ಕೂಡ ರಸ್ತೆಗೆ ಹರಿಯ ಬಿಡುತ್ತಿದ್ದು, ಚರಂಡಿಯಲ್ಲಿ ಇದು ಸಂಗ್ರಹಗೊಳ್ಳುತ್ತಿದೆ. ಇದರಿಂದ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯೂ ಇದೆ. ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಈ ಬಗ್ಗೆ ತತ್ಕ್ಷಣ ಕ್ರಮ ವಹಿಸಬೇಕು. ಒಳ ಹಾದಿಯನ್ನು ಸರಿಪಡಿಸಲೂ ಮನಪಾ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ
Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ
Bajpe: ಸೋಮವಾರದ ಸಂತೆ: ಬೆಳ್ಳುಳ್ಳಿಯೇ ಮಾರುಕಟ್ಟೆಯ ರಾಜ!
Mangaluru: ಮತ್ತೆ ನಗರಕ್ಕೆ ಕೊಳೆತ ಮೀನಿನ ದುರ್ವಾಸನೆ ಶಿಕ್ಷೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್ಡಿಕೆ
Saligrama: ಚತುಷ್ಪಥ ರಸ್ತೆಯ ಅನಧಿಕೃತ ಒತ್ತುವರಿ ತೆರವಿಗೆ ಅಂತಿಮ ಹಂತದ ಸಿದ್ಧತೆ
Udupi: ಕತ್ತಲಲ್ಲಿ ಶೀಂಬ್ರಾ ಸೇತುವೆ: ಅಕ್ರಮಗಳ ಅಡ್ಡೆ!
3 ಡಿ ಮ್ಯೂರಲ್ ಹೃದಯಗಳೊಂದಿಗೆ ಕೆಂಪಾದ ಬೆಂಗಳೂರು ನಗರ
ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.