Mangaluru ಬಸ್‌ಗೆ ಕಲ್ಲು ತೂರಾಟ ಪ್ರಕರಣ: ಆರೋಪಿಗಳ ಬಿಡುಗಡೆ ಸಲ್ಲದು: ಬಿಜೆಪಿ


Team Udayavani, Aug 20, 2024, 6:06 AM IST

bjpMangaluru ಬಸ್‌ಗೆ ಕಲ್ಲು ತೂರಾಟ ಪ್ರಕರಣ: ಆರೋಪಿಗಳ ಬಿಡುಗಡೆ ಸಲ್ಲದು: ಬಿಜೆಪಿ

ಮಂಗಳೂರು: ಬಸ್‌ಗೆ ಕಲ್ಲು ತೂರಾಟ ನಡೆಸಿ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದ ಘಟನೆಯನ್ನು ಪೊಲೀಸರು ಸಣ್ಣ ಪ್ರಕರಣವೆಂದು ಪರಿಗಣಿಸಿ ಆರೋಪಿ ಗಳನ್ನು ಬಿಡುಗಡೆ ಮಾಡಿದ್ದಾರೆ ಎಂದು ಬಿಜೆಪಿ ದೂರಿದೆ.ಪೊಲೀಸ್‌ ಆಯುಕ್ತರನ್ನು ಭೇಟಿ ಮಾಡಿದ ಶಾಸಕರಾದ ಡಾ| ಭರತ್‌ ಶೆಟ್ಟಿ, ವೇದವ್ಯಾಸ ಕಾಮತ್‌, ಮೇಯರ್‌ ಸುಧೀರ್‌ ಶೆಟ್ಟಿ ಮತ್ತಿತರರು ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಪ್ರತಿಭಟನೆ ಸಭೆಯಲ್ಲಿ ದಂಗೆ ಎಬ್ಬಿಸಲು ಕಾರ್ಯಕರ್ತರನ್ನು ಉದ್ರೇಕಿಸಿರುವ ಐವನ್‌ ಡಿ’ ಸೋಜಾಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಲಾಯಿತು.

ಐವನ್‌ರನ್ನು ಬಂಧಿಸಿ:ಕಾಮತ್‌
ಐವನ್‌ ಡಿ’ ಸೋಜಾ ಅವರು ದಲಿತ ಸಮುದಾ ಯಕ್ಕೆ ಸೇರಿದ ರಾಜ್ಯಪಾಲರಿಗೆ ಅಗೌರವ ತೋರಿ ದ್ದಾರೆ. ಬಾಂಗ್ಲಾ ರೀತಿಯಲ್ಲಿ ದಂಗೆ ಏಳುತ್ತೇವೆ ಎಂದು ಹಿಂದೂಗಳನ್ನು ಅವಮಾನಿಸಿದ್ದಾರೆ. ಹಿಂಬಾಗಿಲ ಮೂಲಕ ಅಧಿಕಾರ ಪಡೆದ ಅವ ರಿಗೆ ತಾಕತ್ತಿದ್ದರೆ ಚುನಾವಣೆಗೆ ಸ್ಪರ್ಧಿಸಿ ಗೆಲ್ಲಲಿ ಎಂದು ಶಾಸಕ ವೇದವ್ಯಾಸ ಕಾಮತ್‌ ಆಗ್ರಹಿಸಿದ್ದಾರೆ.

ಪ್ರತಿಭಟನೆ ವೇಳೆ ಕೆಲವರು ಬಸ್‌ಗೆ ಕಲ್ಲು ಎಸೆದಿರುವುದು ಅಕ್ಷಮ್ಯ. ಮಹಿಳೆಯೊಬ್ಬರು ಗಾಯಗೊಂಡಿ ದ್ದು, ಅವರು ಆಸ್ಪತ್ರೆಯಿಂದ ಬಿಡುಗಡೆಯಾಗುವ ಮುನ್ನವೇ ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ. ಪೊಲೀಸರು ಎಲ್ಲ ಆರೋಪಿಗಳನ್ನು ಇದೇ ರೀತಿ ನಡೆಸಿಕೊಳ್ಳುತ್ತಾರೋ ಎಂದು ಶಾಸಕ ಅವರು ಪ್ರಶ್ನಿಸಿದರು.ನಗರದಲ್ಲಿ ಪ್ರತಿಭಟನೆ ವೇಳೆ ಈ ರೀತಿ ಎಂದೂ ಆಗಿರಲಿಲ್ಲ ಎಂದರು.

ರಾಷ್ಟ್ರದ್ರೋಹ : ಭರತ್‌ ಶೆಟ್ಟಿ
ಸಿದ್ದರಾಮಯ್ಯ ಅವರಿಂದ ಸಿಕ್ಕ ವಿಧಾನಪರಿಷತ್‌ ಸದಸ್ಯ ಸ್ಥಾನದ ಋಣ ತೀರಿಸಲು ರಾಜ್ಯದಲ್ಲಿ ದಂಗೆ ಎಬ್ಬಿಸುವ ಮಾತುಗಳನ್ನು ಐವನ್‌ ಆಡಿದ್ದಾರೆ. ರಾಜ್ಯದಲ್ಲಿ ಬಾಂಗ್ಲಾ ಮಾದರಿಯ ದಾಂಧಲೆ, ಗಲಭೆಗೆ ಕಾಂಗ್ರೆಸ್‌ ಸಂಚು ಮಾಡಿದೆ ಎಂದು ಶಾಸಕ ಡಾ| ಭರತ್‌ ಶೆಟ್ಟಿ ಆರೋಪಿಸಿದ್ದಾರೆ.

ದಲಿತರಾದ ರಾಜ್ಯಪಾಲರನ್ನು ನಿಂದಿಸಿದ ಐವನ್‌ ಅವರ ವಿರುದ್ದ ದಲಿತ ನಿಂದನೆ ಹಾಗೂ ರಾಷ್ಟ್ರದ್ರೋಹದ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.