Mangaluru: ಸಿ.ಟಿ. ರವಿ, ಯತ್ನಾಳ್‌, ಸೂಲಿಬೆಲೆ ವಿರುದ್ದ ದೂರು


Team Udayavani, Oct 26, 2024, 10:58 AM IST

Mangaluru: ಸಿ.ಟಿ. ರವಿ, ಯತ್ನಾಳ್‌, ಸೂಲಿಬೆಲೆ ವಿರುದ್ದ ದೂರು

ಮಂಗಳೂರು: ಕೋಮು ಪ್ರಚೋದನೆ ಮಾಡಿದ್ದಾರೆ, ವಕ್ಫ್ ಆಸ್ತಿಯ ಬಗ್ಗೆ ತಪ್ಪು ಮಾಹಿತಿ ಹರಡಿದ್ದಾರೆ, ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾಕ ವಿಭಾಗದ ವತಿಯಿಂದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿ.ಟಿ. ರವಿ ಮತ್ತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ದ ಶುಕ್ರವಾರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರಿಗೆ ದೂರು ಸಲ್ಲಿಸಲಾಯಿತು.

ಕೋಮುದ್ವೇಷ ಹರಡಿಸಲು ಯತ್ನಿಸುತ್ತಿರುವ ಈ ಮೂವರ ವಿರುದ್ದವೂ ಕೂಡಲೇ ಕಠಿನ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಯಿತು. ಸಾಹುಲ್‌ ಹಮೀದ್‌, ಆಲ್ವಿನ್‌ ಡಿ’ಸೋಜಾ, ಮಹಮ್ಮದ್‌ ಬಪ್ಪಾಲಿಗೆ, ಆಲ್ವಿನ್‌ ಪ್ರಕಾಶ್‌, ಥೋಮಸ್‌, ಚೆರಿಯನ್‌, ಹಬೀಬ್‌ ಕಣ್ಣೂರ್‌, ಜಾರ್ಜ್‌, ಇಮ್ರಾನ್‌ ಎ.ಆರ್‌. ಉಪಸ್ಥಿತರಿದ್ದರು.

ಇದನ್ನೂ ಓದಿ: Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

ಟಾಪ್ ನ್ಯೂಸ್

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

ಮುಂದಿನ ಸೀಸನ್ ಐಪಿಎಲ್‌ ಆಡುತ್ತಾರಾ..? ದೊಡ್ಡ ಸುಳಿವು ನೀಡಿದ ಧೋನಿ

IPL 2025: ಮುಂದಿನ ಐಪಿಎಲ್‌ ಸೀಸನ್ ಆಡುತ್ತಾರಾ..? ದೊಡ್ಡ ಸುಳಿವು ನೀಡಿದ ಧೋನಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

17(1)

Mangaluru: ವಿಶೇಷ ಮಕ್ಕಳ ಕಂಗಳಲ್ಲಿ ಬಣ್ಣದ ಹಣತೆಗಳ ಕಾಂತಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

11-dinesh

Bengaluru: ತುಪ್ಪದ 5 ಸ್ಯಾಂಪಲ್‌ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್‌

10-

Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್‌ ಬಾಕ್ಸ್‌ ಅಳವಡಿಕೆ

Desi Swara: ಪ್ರಸಿದ್ಧ ದುಬೈ ಗಡಿನಾಡ ಉತ್ಸವ ಸಂಭ್ರಮ

Desi Swara: ಪ್ರಸಿದ್ಧ ದುಬೈ ಗಡಿನಾಡ ಉತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.