Mangaluru: ಶಿಕ್ಷಣದ ಜತೆಗೆ ಇತರ ಕೌಶಲಗಳ ಜ್ಞಾನ ಅಗತ್ಯ: ಪ್ರೊ| ನರೇಂದ್ರ ಎಲ್‌. ನಾಯಕ್‌

"ಎಕ್ಸ್‌ಪರ್ಟ್‌ ಮಾಸ್ಟರ್‌ ಚೆಫ್‌ ಸ್ಪರ್ಧೆ' ಉದ್ಘಾಟನೆ

Team Udayavani, Dec 10, 2023, 11:27 PM IST

Mangaluru: ಶಿಕ್ಷಣದ ಜತೆಗೆ ಇತರ ಕೌಶಲಗಳ ಜ್ಞಾನ ಅಗತ್ಯ: ಪ್ರೊ| ನರೇಂದ್ರ ಎಲ್‌. ನಾಯಕ್‌

ಮಂಗಳೂರು: ಅಡುಗೆ ಮಾಡುವುದು ಒಂದು ಕಲೆ ಹಾಗೂ ವಿಜ್ಞಾನ. ಶಿಕ್ಷಣದ ಜತೆಗೆ ಮಕ್ಕಳು ಅಡುಗೆ ಕಲೆಯಂತಹ ವಿವಿಧ ಕೌಶಲಗಳ ಬಗ್ಗೆಯೂ ವಿಶೇಷ ಒತ್ತು ನೀಡುವ ಅಗತ್ಯ ಇದೆ ಎಂದು ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ| ನರೇಂದ್ರ ಎಲ್‌. ನಾಯಕ್‌ ಹೇಳಿದರು.

ಕೊಡಿಯಾಲ್ ಬೈಲ್ ಎಕ್ಸ್‌ಪರ್ಟ್‌ ಪ. ಪೂ. ಕಾಲೇಜಿನಲ್ಲಿ ರವಿವಾರ ಆಯೋಜಿಸಿದ “ಎಕ್ಸ್‌ಪರ್ಟ್‌ ಮಾಸ್ಟರ್‌ ಚೆಫ್‌ ಸ್ಪರ್ಧೆ-2023’ರ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು.

ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಿಗೆ ಪೂರಕವಾಗುವ ಕಾರ್ಯಚಟು ವಟಿಕೆಗಳನ್ನು ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆ ನಡೆಸುತ್ತ ಬಂದಿದ್ದು, ಈ ನಿಟ್ಟಿನಲ್ಲಿ ವಿಶೇಷ ಮಾಸ್ಟರ್‌ ಚೆಫ್‌ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ಓಶಿಯನ್‌ ಪರ್ಲ್ನ ಎಕ್ಸಿಕ್ಯೂಟಿವ್‌ ಚೆಫ್‌ ದೇವಬೃತ್‌ ಮಂಡಲ್‌ ಸ್ಪರ್ಧಾ ಕೂಟ ಉದ್ಘಾಟಿಸಿ ಶುಭ ಹಾರೈಸಿದರು.

ಸಂಸ್ಥೆಯ ಉಪಾಧ್ಯಕ್ಷೆ ಡಾ| ಉಷಾಪ್ರಭಾ ಎನ್‌.ನಾಯಕ್‌ ಮಾತನಾಡಿ, ಆಹಾರವು ಆ ಪ್ರದೇಶದ ಸಂಸ್ಕೃತಿಯನ್ನು
ಬಿಂಬಿಸುತ್ತದೆ. ಕರಾವಳಿಯಲ್ಲಿ ಮನಗೆದ್ದಿ ರುವ ಆಹಾರ ಪದಾ ರ್ಥಗಳಂತೆಯೇ ಇತರ ಪ್ರದೇಶಗಳು ವಿಭಿನ್ನ ತಿಂಡಿ ತಿನಿಸುಗಳ ಮೂಲಕ ಮನೆಮಾತಾಗಿದೆ. ಹೀಗಾಗಿ ಆಹಾರದ ಮೂಲಕ ಅಲ್ಲಿನ ಸಂಸ್ಕೃತಿಯನ್ನು ಕಾಣಲು ಸಾಧ್ಯ ಎಂದು ಹೇಳಿದರು.

ಸಂಸ್ಥೆಯ ಟ್ರಸ್ಟಿ ಉಸ್ತಾದ್‌ ರಫೀಕ್‌ ಖಾನ್‌ ಅಡುಗೆ ಸ್ಪರ್ಧೆಯ ಸ್ಪರ್ಧಿಗಳಿಗೆ ಶುಭ ಕೋರಿದರು. ಸ್ಪರ್ಧೆಯ ಪ್ರಾಯೋ
ಜಕರಾದ ಸ್ಪೈಸೀಸ್‌ ಆ್ಯಂಡ್‌ ಚೆಫ್‌ನ ಮ್ಯಾನೇಜಿಂಗ್‌ ಡೈರೆಕ್ಟರ್‌ ದಿನೇಶ್‌ ಪಿ. ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ರಾಮಚಂದ್ರ ಭಟ್‌ ಉಪಸ್ಥಿತರಿದ್ದರು.

ಸ್ಪರ್ಧೆಯ ತೀರ್ಪುಗಾರರಾದ ಎಸ್‌ಆರ್‌ಎಂ ಡಿಸ್ಟ್ರಿಬ್ಯೂಶನ್‌ನ ಮನಮೋಹನ್‌ ಪೈ, ಹೋಮ್‌ ಬೇಕಿಂಗ್‌ ಕ್ಷೇತ್ರದ ಅನನ್ಯಾ ಹರೀಶ್‌, ಮಿಲಾಗ್ರಿಸ್‌ ಕಾಲೇಜಿನ ಬಿಎಸ್‌ಸಿ ಹಾಸ್ಪಿಟಲಿಟಿ ಸೈನ್ಸ್‌ ನ ಎಚ್‌ಒಡಿ ಡೆನಿjಲ್‌ ಡಿ’ಕೋಸ್ತಾ, ಸಹ
àರ್ಪುಗಾರರಾದ ಅನುರಾಧ ಭಟ್‌ ಹಾಗೂ ಮಿಲಾಗ್ರಿಸ್‌ ಕಾಲೇಜಿನ ಉಪ ನ್ಯಾಸಕ ಅರಿತ್‌ ಜೋಯೆಲ್‌ ಪಿಂಟೋ ಉಪಸ್ಥಿತರಿದ್ದರು.ಸ್ಪರ್ಧೆಯಲ್ಲಿ ಭಾಗವಹಿಸಿದ ಎಂಟು ತಂಡಗಳಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ಒಬ್ಬರು ಪೋಷಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.