
ಮಂಗಳೂರು: ಮೆಂಬರ್ಶಿಪ್ ಕೊಡಿಸುವುದಾಗಿ ಹೇಳಿ 5 ಲ.ರೂ. ವಂಚನೆ
Team Udayavani, Apr 28, 2023, 6:40 AM IST

ಮಂಗಳೂರು: ವೈದ್ಯಕೀಯ ವಿಜ್ಞಾನ ಅಕಾಡೆಮಿಯೊಂದರ ಮೆಂಬರ್ಶಿಪ್ ಮಾಡಿಸಿಕೊಡುವುದಾಗಿ ನಂಬಿಸಿ 5 ಲ.ರೂ. ಪಡೆದು ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರ ವ್ಯಕ್ತಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ತಾನು “ಪೋಸ್ಟ್ ಗ್ರಾಜುವೇಟ್ ಅಕಾಡೆಮಿ ಆಫ್ ಮೆಡಿಕಲ್ ಸಯನ್ಸ್’ನಿಂದ ಮಾತನಾಡುತ್ತಿದ್ದು ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಸರ್ಜನ್ಸ್ನಲ್ಲಿ ಮೆಂಬರ್ಶಿಪ್ ಮಾಡಿಕೊಡುವುದಾಯೂ ಅದಕ್ಕೆ ಮೊದಲ ಹಂತದಲ್ಲಿ 1.50 ಲ.ರೂ ಪಾವತಿಸುವಂತೆಯೂ ತಿಳಿಸಿದ್ದ. ಅದರಂತೆ ದೂರುದಾರ ವ್ಯಕ್ತಿ 1.50 ಲ.ರೂ. ವರ್ಗಾಯಿಸಿದ್ದರು. ಬಳಿಕ ಅಪರಿಚಿತ ವ್ಯಕ್ತಿ ಮತ್ತೆ ಹಂತ ಹಂತವಾಗಿ ಒಟ್ಟು 5 ಲ.ರೂ. ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ

Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ

Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.