Mangalore-Abu Dhabi: ಜು.22ರಿಂದ ಹೆಚ್ಚುವರಿ ವಿಮಾನ


Team Udayavani, Jul 17, 2024, 7:20 AM IST

Mangalore-Abu Dhabi: ಜು.22ರಿಂದ ಹೆಚ್ಚುವರಿ ವಿಮಾನ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಜು. 22ರಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದೆ.

ಪ್ರಸ್ತುತ ವಾರಕ್ಕೆ ನಾಲ್ಕು ದಿನ ಸಂಚರಿಸುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಇನ್ನು ಮುಂದೆ ಪ್ರತಿದಿನ ಹಾರಾಟ ನಡೆಸಲಿದೆ. ಜು. 22ರಂದು ರಾತ್ರಿ 8.15ಕ್ಕೆ ಐಎಕ್ಸ್‌ 819 ವಿಮಾನ ಮಂಗಳೂರಿನಿಂದ ಹೊರಡಲಿದ್ದು, ಅಬುಧಾಬಿಯಿಂದ ಬರುವ ಐಎಕ್ಸ್‌ 820 ವಿಮಾನ ಬೆಳಗ್ಗೆ 5.20ಕ್ಕೆ ಮಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ.

ಈ ಮಧ್ಯೆ ಇಂಡಿಗೋ ಅಬುಧಾಬಿಗೆ ಆ. 9ರಿಂದ ದೈನಂದಿನ ವಿಮಾನ ಯಾನವನ್ನು ಪ್ರಾರಂಭಿಸಲಿದೆ. 6ಇ 1443 ವಿಮಾನ ಅಬುಧಾಬಿಯಿಂದ ಸಂಜೆ 4ಕ್ಕೆ ಆಗಮಿಸಲಿದ್ದು, ರಾತ್ರಿ 9.40ಕ್ಕೆ 6ಇ1442 ವಿಮಾನ ನಿರ್ಗಮಿಸಲಿದೆ.ದೇಶೀಯ ವಲಯದಲ್ಲಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಜು.22ರಂದು ಬೆಂಗಳೂರಿಗೂ ವಿಮಾನ ಪರಿಚಯಿಸಲಿದೆ. ಐಎಕ್ಸ್‌ 1789 ವಿಮಾನ ಸೋಮವಾರ, ಬುಧವಾರ ಮತ್ತು ಶುಕ್ರವಾರ ಸಂಜೆ 6.45ಕ್ಕೆ ಮಂಗಳೂರು ತಲುಪಲಿದ್ದು, ಮಂಗಳವಾರ, ಗುರುವಾರ ಮತ್ತು ಶನಿವಾರ ಬೆಳಗ್ಗೆ 7.05ಕ್ಕೆ ಐಕ್ಸ್‌ 1780 ಮಂಗಳೂರಿನಿಂದ ಹೊರಡಲಿದೆ. ಮುಂಬಯಿಗೆ ಜು.16ರಿಂದ ಹೊಸ ವಿಮಾನ ಆರಂಭವಾಗಿದೆ.

ಐಎಕ್ಸ್‌ 1295 ಮುಂಬಯಿಯಿಂದ ಮಧ್ಯಾಹ್ನ 12.30ಕ್ಕೆ ಹೊರಟು 2.05ಕ್ಕೆ ಮಂಗಳೂರು ತಲುಪಿದೆ. ಐಎಕ್ಸ್‌ 1296 ಮಧ್ಯಾಹ್ನ 2.45ಕ್ಕೆ ಸಂಜೆ 4.25ಕ್ಕೆ ಮುಂಬಯಿ ತಲುಪಿದೆ.

ಈ ವಿಮಾನಗಳ ಹೆಚ್ಚಳದಿಂದಾಗಿ ವಾರದಲ್ಲಿ ಸಂಚರಿಸುವ ವಿಮಾನಗಳ ಸಂಖ್ಯೆ 276ರಿಂದ 344ಕ್ಕೆ ಏರಿಕೆಯಾಗಲಿದ್ದು, ಆ.9ರಿಂದ ಶೇ.25ಕ್ಕೆ ಹೆಚ್ಚಳವಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sensex-down

Share Market: ಸೆನ್ಸೆಕ್ಸ್‌ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

ಪ್ರಯಾಣಿಕರ ಗಮನಕ್ಕೆ- ರೈಲು ಪ್ರಯಾಣದ Advance Ticket ಬುಕ್ಕಿಂಗ್‌ ನಿಯಮದಲ್ಲಿ ಬದಲಾವಣೆ…

1-muskkk

Tesla; ಈ ರೋಬೋ ಮಾತಾಡುತ್ತೆ, ಮಕ್ಕಳನ್ನೂ ಆರೈಕೆ ಮಾಡುತ್ತೆ!

adani (2)

Dollar Earnings: ಭಾರತದಲ್ಲಿ ಗೌತಮ್‌ ಅದಾನಿ ನಂ.1, ಮೌಲ್ಯ 9.62 ಲಕ್ಷ ಕೋಟಿ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.